Monday, September 14, 2026

R.B.Thimmapur

ಲಂಚ ಪಡೆದ ಕೇಸ್‌ನಲ್ಲಿ ಸಚಿವ ತಿಮ್ಮಾಪುರ ರಾಜೀನಾಮೆ ತಕ್ಷಣ ಪಡಿಯಬೇಕು: ಶ್ರೀರಾಮುಲು

ಅಬಕಾರಿ ಸಚಿವರಾಗಿರುವ ಆರ್.ಬಿ.ತಿಮ್ಮಾಪುರ ಅವರು ಲಂಚ ಪಡೆದಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ದಕ್ಕೆ ತಕ್ಕಹಾಗೆ ಆಡಿಯೋ ಕೂಡ ವೈರಲ್ ಆಗಿದೆ. ಆದರೂ ಯಾಕೆ ರಿಸೈನ್ ಪಡೆದಿಲ್ಲವೆಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಬಳ್ಳಾರಿಯಲ್ಲಿಂದು ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಮಾಜಿ ಸಚಿವ ಶ್ರೀರಾಮುಲು, ರಾಜಣ್ಣ ತಪ್ಪು ಮಾಡಿದ್ದರೆಂದು ಆರೋಪಿಸಿ, ಅವರನ್ನು ರಾತ್ರೋ ರಾತ್ರಿ ಸಚಿವ ಸ್ಥಾನದಿಂದ ಕೆಳಗಿಳಿಸಿದ್ರಿ. ಆದರೆ...

ಗಲಾಟೆ ಎಬ್ಬಿಸೋದು ಬಿಜೆಪಿ ಕೆಲಸ, ಚುನಾವಣೆ ಬಂದ್ರೆ ಸಾಕು ಇವರ ಆಟ ಚಾಲು ಆಗತ್ತೆ: ಸಚಿವ ತಿಮ್ಮಾಪುರ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ಗಲಾಟೆ ಎಬ್ಬಿಸೋದು ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ. ಗಲಾಟೆ ಗಲಭೆ ಎಬ್ಬಿಸೋದು ಬಿಜೆಪಿ ಕೆಲಸ. ಡಿಕೆ ಸುರೇಶ ನಮ್ಮ ಭಾಗಕ್ಕೆ ಅನ್ಯಾಯ ಆಗ್ತಿದೆ ಅನ್ನೋದನ್ನ ಹೇಳಿದ್ದಾರೆ. ಅದನ್ನ ಇವರೆಲ್ಲ ದೇಶ ವಿಭಜನೆ ಮಾಡ್ತಾರೆ ಎಂದು ತಿರಚಿದ್ದಾರೆ. ಇವರು ಯಾವ ದೇಶ ಕಟ್ಟಿದ್ದಾರೆ..?  ದೇಶದಲ್ಲಿ ಅಲ್ಲೋಲ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img