Tuesday, December 23, 2025

R.B.Thimmapura

‘ರಾಮ ಬಿಜೆಪಿಯವರಿಂದಲೇ ಹುಟ್ಟಿದನೇನೋ ಅನ್ನೋ ರೀತಿ ಆಡ್ತಿದ್ದಾರೆ ಈ ಬಿಜೆಪಿಗರು’

Hubballi Political News: ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ರಾಮನನ್ನು ತಾವೇ ಹುಟ್ಟಿಸಿದಂತೆ ಮಾತನಾಡುತ್ತಿದ್ದಾರೆ. ನಮಗೆ ಎಲ್ಲ ದೇವರು ಇವೆ. ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹ ಗೌರವ,‌ ಪ್ರೀತಿಯಿಂದ ಗೌರವಿಸುತ್ತೇವೆ. ಭಕ್ತಿಯಿಂದ ಪೂಜೆ ಮಾಡುತ್ತೇವೆ. ಹಿಂದುಗಳಲ್ಲಿ ಒಂದು ಸ್ಥಾನವಿದೆ. ಭಾರತೀಯ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img