Monday, June 16, 2025

R.B.Thimmapura

‘ರಾಮ ಬಿಜೆಪಿಯವರಿಂದಲೇ ಹುಟ್ಟಿದನೇನೋ ಅನ್ನೋ ರೀತಿ ಆಡ್ತಿದ್ದಾರೆ ಈ ಬಿಜೆಪಿಗರು’

Hubballi Political News: ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ರಾಮನನ್ನು ತಾವೇ ಹುಟ್ಟಿಸಿದಂತೆ ಮಾತನಾಡುತ್ತಿದ್ದಾರೆ. ನಮಗೆ ಎಲ್ಲ ದೇವರು ಇವೆ. ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹ ಗೌರವ,‌ ಪ್ರೀತಿಯಿಂದ ಗೌರವಿಸುತ್ತೇವೆ. ಭಕ್ತಿಯಿಂದ ಪೂಜೆ ಮಾಡುತ್ತೇವೆ. ಹಿಂದುಗಳಲ್ಲಿ ಒಂದು ಸ್ಥಾನವಿದೆ. ಭಾರತೀಯ...
- Advertisement -spot_img

Latest News

ಮಳೆ ನೀರಿಗೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಹುಸೇನ್ ಮನೆಗೆ ಸಚಿವ ಲಾಡ್ ಭೇಟಿ

Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು...
- Advertisement -spot_img