Saturday, September 12, 2026

R.B.Thimmapura

‘ರಾಮ ಬಿಜೆಪಿಯವರಿಂದಲೇ ಹುಟ್ಟಿದನೇನೋ ಅನ್ನೋ ರೀತಿ ಆಡ್ತಿದ್ದಾರೆ ಈ ಬಿಜೆಪಿಗರು’

Hubballi Political News: ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ರಾಮನನ್ನು ತಾವೇ ಹುಟ್ಟಿಸಿದಂತೆ ಮಾತನಾಡುತ್ತಿದ್ದಾರೆ. ನಮಗೆ ಎಲ್ಲ ದೇವರು ಇವೆ. ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹ ಗೌರವ,‌ ಪ್ರೀತಿಯಿಂದ ಗೌರವಿಸುತ್ತೇವೆ. ಭಕ್ತಿಯಿಂದ ಪೂಜೆ ಮಾಡುತ್ತೇವೆ. ಹಿಂದುಗಳಲ್ಲಿ ಒಂದು ಸ್ಥಾನವಿದೆ. ಭಾರತೀಯ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img