Wednesday, July 22, 2026

R.B.Thimmapura

‘ರಾಮ ಬಿಜೆಪಿಯವರಿಂದಲೇ ಹುಟ್ಟಿದನೇನೋ ಅನ್ನೋ ರೀತಿ ಆಡ್ತಿದ್ದಾರೆ ಈ ಬಿಜೆಪಿಗರು’

Hubballi Political News: ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ರಾಮನನ್ನು ತಾವೇ ಹುಟ್ಟಿಸಿದಂತೆ ಮಾತನಾಡುತ್ತಿದ್ದಾರೆ. ನಮಗೆ ಎಲ್ಲ ದೇವರು ಇವೆ. ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹ ಗೌರವ,‌ ಪ್ರೀತಿಯಿಂದ ಗೌರವಿಸುತ್ತೇವೆ. ಭಕ್ತಿಯಿಂದ ಪೂಜೆ ಮಾಡುತ್ತೇವೆ. ಹಿಂದುಗಳಲ್ಲಿ ಒಂದು ಸ್ಥಾನವಿದೆ. ಭಾರತೀಯ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img