Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಆರ್.ಬಿ.ತಿಮ್ಮಾಪುರ, ಸಿಎಂ ಆಗಬೇಕಾದ್ರೆ ಸಿಎಲ್ ಪಿ ನಾಯಕ ಆಗಬೇಕು. ಸಿಎಂ ಆಗೋಕ್ಕೆ ಅದರದೇಯಾದ ಪ್ರೊಸೆಸ್ ಇದೆ. ಸಿಎಂ ಅಗಿ ಸಿದ್ದರಾಮಯ್ಯನವರು ಇದ್ದಾರೆ. ಪ್ರಸ್ತುತ ಅವರು ಈಗ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಎಲ್ಲೂ ಚರ್ಚೆ ಇಲ್ಲ. ದಲಿತ ಸಿಎಂಗೆ ನಮ್ಮ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...