www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್.
ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...
ಮುಂದಿನ ವಾರ ತೆರೆ ಕಾಣಲಿರೋ ಉಪೇಂದ್ರ ನಟನೆಯ ಐಲವ್ ಯೂ ಚಿತ್ರ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿತ್ರದಲ್ಲಿನ ರೊಮ್ಯಾಂಟಿಕ್ ಹಾಡಿಗೆ ಸಂಬಂಧಿಸಿದಂತೆ ಚಿತ್ರದ ನಾಯಕಿ ರಚಿತಾ ರಾಮ್ ಮೇಲೆ ನಟ ಉಪೇಂದ್ರ ಪತ್ನಿ ಪ್ರಿಯಾಂಕ ಸಿಟ್ಟಾಗಿದ್ದಾರೆ.
ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರೋ ಈ ಚಿತ್ರದ ಹಾಡೊಂದರಲ್ಲಿ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ರೊಮ್ಯಾನ್ಸ್...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...