Tuesday, August 18, 2026

R.D.Patil

ಕೆಇಎ ಪರೀಕ್ಷೆ ಹಗರಣ, ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನ

Bengaluru News: ಬೆಂಗಳೂರು : ಕೆಇಎ ನೇಮಕಾತಿ ಯ ಎಫ್‌ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನವಾಗಿದೆ. 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಪಾಟೀಲ್‌ ಅನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಪ್ರಮುಖ ಆರೋಪಿ ಆರ್‌ ಡಿ ಪಾಟೀಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು. 12 ದಿನಗಳಿಂದ ತಲೆಮರೆಸಿಕೊಂಡಿದ್ದ...
- Advertisement -spot_img

Latest News

Haveri News: ಯಳವಟ್ಟಿಯಲ್ಲಿ ಕಳಪೆ ರಸ್ತೆ ಕಾಮಗಾರಿ ಆರೋಪ

Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ರಸ್ತೆಯಲ್ಲಿ ಈಗಾಗಲೇ...
- Advertisement -spot_img