Friday, August 14, 2026

r dental collage

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ..!

Banglore News: ಬೆಂಗಳೂರಿನ ಆರ್ ಡೆಂಟಲ್ ಕಾಲೇಜ್ ನಲ್ಲಿ ಯುವ ಸಂಭಾಷಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು  ಆಯೋಜಿಸಲಾಗಿದ್ದು ಈ  ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಭಾಗಿಯಾಗಿದ್ರು. ಸೆಂಟರ್ ಆಫ್ ಅಟ್ರಾಕ್ಶನ್ ಆಗಿದ್ದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ಸಮಾಲೋಚನೆಯನ್ನು ನಡೆಸಿದರು. https://karnatakatv.net/mandya-pmcym-gopal-krshna-prgrm/ https://karnatakatv.net/loka-adalath-advocate-nalini-kumari/ https://karnatakatv.net/kalyan-yuvashakti-president-election/
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img