Friday, August 28, 2026

r dental collage

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ..!

Banglore News: ಬೆಂಗಳೂರಿನ ಆರ್ ಡೆಂಟಲ್ ಕಾಲೇಜ್ ನಲ್ಲಿ ಯುವ ಸಂಭಾಷಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು  ಆಯೋಜಿಸಲಾಗಿದ್ದು ಈ  ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಭಾಗಿಯಾಗಿದ್ರು. ಸೆಂಟರ್ ಆಫ್ ಅಟ್ರಾಕ್ಶನ್ ಆಗಿದ್ದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ಸಮಾಲೋಚನೆಯನ್ನು ನಡೆಸಿದರು. https://karnatakatv.net/mandya-pmcym-gopal-krshna-prgrm/ https://karnatakatv.net/loka-adalath-advocate-nalini-kumari/ https://karnatakatv.net/kalyan-yuvashakti-president-election/
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img