political news
ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಪಕ್ಷದ ನಾಯಕರು ಮತದಾರರನ್ನನು ತಮ್ಮತ್ತ ಸಳೆದುಕೊಳ್ಳಲು ಹಲವಾರು ರೀತಿಯಲ್ಲಿ ಸರ್ಕಸ್ ಮಾಡುತಿದ್ದಾರೆ. ಮತದಾರರ ಮನವೊಲಿಸಲು ತಮ್ಮ ಕ್ಷೇತ್ರದ ಜನರಿಗೆ ವಿವಿಧ ರೀತಿಯಲ್ಲಿ ಉಡುಗೊರೆಯನ್ನು ನೀಡುತಿದ್ದಾರೆ. ಮಹಿಳೆಯರಿಗೆ ಸೀರೆ, ಮನೆಮನೆಗೆ ಟಿವಿ, ಭೋಜನ ಪ್ರಿಯರಿಗೆ ಬಾಡೂಟ, ಮಧ್ಯ ಪ್ರಿಯರಿಗೆ ಸರಾಯಿಯನ್ನು ನೀಡುತಿದ್ದಾರೆ.ಈ ರೀತಿಯಾಗಿ ಜನರ ಮನವೊಲಿಸಲು ಮುಂದಾಗುತಿದ್ದಾರೆ.
ಅದೇ ರೀತಿ ಬೀರೇಶ್ವರ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...