Tuesday, July 28, 2026

R Shankar

ಪಕ್ಷೇತರರಿಗೆ ಕಾಡುತ್ತಿದೆ ಡಿಕೆಶಿ ಭೀತಿ..!

ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...

ನಾಳೆ ಇಬ್ಬರು ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸಚಿವ ಸಂಪುಟ ಸೇರಿದ್ದ ಇಬ್ಬರು ಪಕ್ಷೇತರರಿಗೆ ನಾಳೆ ಖಾತೆ ಹಂಚಿಕೆ ಮಾಡಲಾಗುತ್ತದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪಕ್ಷೇತರರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಗೆ ನಾಳೆ ಖಾತೆ ಹಂಚಿಕೆಯಾಗಲಿದೆ. ಈ ಇಬ್ಬರು ಸಚಿವರಾಗಿ 10 ದಿನಗಳಾದ್ರೂ ಈವರೆಗೂ ಖಾತೆ ಹಂಚಿಕೆಯಾಗಿಲ್ಲ. ಇವರಿಬ್ಬರಿಗೆ ಖಾತೆ ಹಂಚಿಕೆ ಕುರಿತಾಗಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್...

ಪಕ್ಷೇತರ ಶಾಸಕನಿಗೆ ಕೆಪಿಸಿಸಿ ‘ಗೂಗ್ಲಿ’…!!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳೋ ಕಸರತ್ತು ನಡೆಸಿ ಬಹುತೇಕ ಯಶಸ್ವಿಯಾಗಿದ್ದ ಪಕ್ಷೇತರ ಶಾಸಕ ಆರ್.ಶಂಕರ್ ಗೆ ಕಾಂಗ್ರೆಸ್ ಕಟ್ಟಿಹಾಕೋ ಯತ್ನ ನಡೆಸುತ್ತಿದೆ. ಸಚಿವ ಸ್ಥಾನಾಕಾಂಕ್ಷಿಯಾಗಿರೋ ಪಕ್ಷೇತರ ಶಾಸಕ ಆರ್. ಶಂಕರ್ ಇವತ್ತು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ರು. ಈ ವೇಳೆ , ಕ್ಯಾಬಿನೆಟ್ ನಲ್ಲಿ ಸ್ಥಾನ ಬೇಕಾದ್ರೆ ಮೊದಲು ಪಕ್ಷದ ಪ್ರಾಥಮಿಕ...

ಇಬ್ಬರು ಪಕ್ಷೇತರರಿಗೆ ದೋಸ್ತಿ ಸರ್ಕಾರ ಮಣೆ- ಸಂಪುಟ ವಿಸ್ತರಣೆ ಫಿಕ್ಸ್…!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು ಈ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಇಬ್ಬರು ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಸಿಎಂ ಸಫಲರಾಗಿದ್ದಾರೆ. ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಪಕ್ಷೇತರ ಶಾಸಕರನ್ನು ಸೆಳೆಯೋದು ಮೈತ್ರಿ ನಾಯಕರಿಗೆ ಬಹುಮುಖ್ಯವಾದ ಕೆಲಸ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ರೆ ಮಾತ್ರ ಈ ಇಬ್ಬರೂ...

ದೋಸ್ತಿಗಳ ತಲೆಗೆ ಹುಳಬಿಡ್ತಿದ್ದಾರೆ ಪಕ್ಷೇತರ ಶಾಸಕರು

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋಕೆ ನಾನಾ ಕಸರತ್ತು ಮಾಡುತ್ತಿರೋ ಮೈತ್ರಿ ನಾಯಕರ ತಲೆಗೆ ಪಕ್ಷೇತರ ಶಾಸಕರು ಹುಳ ಬಿಡುತ್ತಿದ್ದಾರೆ. ಹೇಗಾದ್ರೂ ಮಾಡಿ ಪಕ್ಷೇತರ ಶಾಸಕರನ್ನ ತಮ್ಮತ್ತ ಸೆಳೆದು ಅವರು ಹೇಳಿದ ಷರತ್ತುಗಳಿಗೆಲ್ಲಾ ಒಪ್ಪಿಕೊಳ್ತೇವೆ ಅಂತ ಹೇಳಿದ್ದ ದೋಸ್ತಿಗಳಿಗೆ ಇದೀಗ ಗೊಂದಲ ಎದುರಾಗಿದೆ. ಯಾಕಂದ್ರೆ ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಯಾರ ಪರ ಇದ್ದಾರೆ, ಅವರ ಉದ್ದೇಶ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img