Monday, October 6, 2025

R Shrinivas

ಎಂಟೇ ಗಂಟೇಯಲ್ಲಿ ಕೇಸ್‌ ಕ್ಲೋಸ್‌ : ಬಾಲಕಿ ಅತ್ಯಾಚಾರಿ ಅರೆಸ್ಟ್! ; ಖಾಕಿ ಕಾರ್ಯಕ್ಕೆ ಶ್ಲಾಘನೆ..

ರಾಮನಗರ : ಜಿಲ್ಲೆಯ ತಾವರೆಕೆರೆಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದ್ದ ಪ್ರಕರಣವನ್ನು ಘಟನೆ ನಡೆದ ಎಂಟೇ ತಾಸಿನಲ್ಲಿ ಪೊಲೀಸರು ಭೇದಿಸಿದ್ದಾರೆ. ಈ ಮೂಲಕ ರಾಯಚೂರು ಮೂಲದ 25 ವರ್ಷದ ಯಲ್ಲಪ್ಪ ಎಂಬ ಆರೋಪಿಯನ್ನು ಅರೆಸ್ಟ್‌ ಮಾಡಿದ್ದಾರೆ. ಬಂಧಿತ ಆರೋಪಿ ಯಲ್ಲಪ್ಪ ತಾವರೆಕೆರೆಯಲ್ಲಿ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೂಲಿ ಕೆಲಸ ಮಾಡುತ್ತಿದ್ದ....
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img