Wednesday, December 17, 2025

R Shrinivas

ಎಂಟೇ ಗಂಟೇಯಲ್ಲಿ ಕೇಸ್‌ ಕ್ಲೋಸ್‌ : ಬಾಲಕಿ ಅತ್ಯಾಚಾರಿ ಅರೆಸ್ಟ್! ; ಖಾಕಿ ಕಾರ್ಯಕ್ಕೆ ಶ್ಲಾಘನೆ..

ರಾಮನಗರ : ಜಿಲ್ಲೆಯ ತಾವರೆಕೆರೆಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದ್ದ ಪ್ರಕರಣವನ್ನು ಘಟನೆ ನಡೆದ ಎಂಟೇ ತಾಸಿನಲ್ಲಿ ಪೊಲೀಸರು ಭೇದಿಸಿದ್ದಾರೆ. ಈ ಮೂಲಕ ರಾಯಚೂರು ಮೂಲದ 25 ವರ್ಷದ ಯಲ್ಲಪ್ಪ ಎಂಬ ಆರೋಪಿಯನ್ನು ಅರೆಸ್ಟ್‌ ಮಾಡಿದ್ದಾರೆ. ಬಂಧಿತ ಆರೋಪಿ ಯಲ್ಲಪ್ಪ ತಾವರೆಕೆರೆಯಲ್ಲಿ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೂಲಿ ಕೆಲಸ ಮಾಡುತ್ತಿದ್ದ....
- Advertisement -spot_img

Latest News

ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು | International Express | 16-12-25

1) ಭಾರತ-ಜೋರ್ಡಾನ್‌ ಮಧ್ಯೆ ಒಪ್ಪಂದಕ್ಕೆ ಸಹಿ ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ,...
- Advertisement -spot_img