Friday, July 24, 2026

R.V.Deshpande

ಜನಪ್ರತಿನಿಧಿಗಳು ಪತ್ರಕರ್ತರನ್ನು ಗೌರವಿಸಬೇಕು: ಆರ್.ವಿ.ದೇಶಪಾಂಡೆ ವಿರುದ್ಧ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಅವರು ಪತ್ರಕರ್ತೆಯೊಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಸರಿಯಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾರವಾರದಲ್ಲಿ ನಡೆದ ಸಭೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತೆಯೊಬ್ಬರು ಕೇಳಿರುವ ಪ್ರಶ್ನೆಗೆ ಹೀಗೆ ಮಾತನಾಡುವುದು ಸರಿಯಲ್ಲ. ಹಿರಿಯ...

ಎಲ್ಲವನ್ನೂ ಫ್ರೀ ಕೊಟ್ರೆ , ಸಾರಿಗೆ ಸಂಸ್ಥೆ ನಡೆಸುವುದು ಹೇಗೆ..? : ಗ್ಯಾರಂಟಿಗೆ ಕಾಂಗ್ರೆಸ್‌ನಲ್ಲೇ ಅಪಸ್ವರ..!

Political News: ರಾಜ್ಯದಲ್ಲಿ ಉಚಿತ ಯೋಜನೆಗಳನ್ನು ಘೋಷಿಸಿ ಅವುಗಳ ಬಲದ ಮೇಲೆಯೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದಲ್ಲೀಗ ಗ್ಯಾರಂಟಿಗಳ ಬಗ್ಗೆಯೇ ಅಪಸ್ವರಗಳು ವ್ಯಕ್ತವಾಗುತ್ತಿವೆ. ಈ ಹಿಂದೆಯಷ್ಟೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಬಿಜೆಪಿಗರು ಗ್ಯಾರಂಟಿ ವಿರುದ್ಧ ಮಾತಾಡಿದ್ದರೂ ಸಹ ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ...
- Advertisement -spot_img

Latest News

ಆಡಳಿತ ಚುಕ್ಕಾಣಿ ಹಿಡಿದು 50 ದಿನಗಳಾದರೂ ರಾಜ್ಯದ ಪರಿಸ್ಥಿತಿ ಮಾತ್ರ ತೀರಾ ಶೋಚನೀಯ: ನಿಖಿಲ್ ಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ಇಂದಿಗೆ ಆಡಳಿತ ಶುರು ಮಾಡಿದೆ 50 ದಿನ ಪೂರ್ಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್...
- Advertisement -spot_img