Sunday, February 8, 2026

Ra

ಮಾಂಸಾಹಾರ ಬಿಟ್ಟು ಸಸ್ಯಾಹಾರಿಯಾದ ಮೋಹಕ ತಾರೆ..! ರಮ್ಯಾ ಈ ಉದ್ದೇಶದ ಹಿಂದಿನ ಕಾರಣವೇನು..?

ಮೋಹಕ ತಾರೆ ರಮ್ಯಾ ಎಐಸಿಸಿ ಸೋಷಿಯಲ್ ಮೀಡಿಯಾ ಅಧ್ಯಕ್ಷ ಸ್ಥಾನದಿಂದ ಕಿಕ್ ಔಟ್ ಆದ್ಮೇಲೆ ಯಾರ ಕೈಗೂ ಸಿಗದೇ ಕಣ್ಮರೆಯಾಗಿದ್ರು. ಪದ್ಮಾವತಿ ಎಲ್ಲಿ ಹೋದ್ರು ಅಂತಾ ಅಭಿಮಾನಿಗಳು ಚರ್ಚೆ ನಡೆಸುತ್ತಿರುವಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ರಮ್ಯಾ ಸದಾ ಒಂದಲ್ಲ ಒಂದು ಪೋಸ್ಟ್ ಶೇರ್ ಮಾಡ್ತಾನೆ ಇರ್ತಾರೆ....
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img