ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...