Saturday, July 27, 2024

Raayappa

ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿದಕ್ಕೆ ಗ್ರಾಮ ಪಂಚಾಯತಿ ಕ್ಲರ್ಕ್ ಸಸ್ಪೆಂಡ್..!

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್​ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್​ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್​​ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img