Friday, August 14, 2026

Raayappa

ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿದಕ್ಕೆ ಗ್ರಾಮ ಪಂಚಾಯತಿ ಕ್ಲರ್ಕ್ ಸಸ್ಪೆಂಡ್..!

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್​ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್​ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್​​ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
- Advertisement -spot_img

Latest News

ನರೇಗಾ ಕೂಲಿ ಹಣ ವಿಳಂಬವಾದ್ರೆ ಪಿಡಿಒಗಳೇ ಹೊಣೆ – ಸಚಿವ ಈಶ್ವರ ಖಂಡ್ರೆ ವಾರ್ನಿಂಗ್!

ಉದ್ಯೋಗ ಖಾತ್ರಿ ಯೋಜನೆಯಡಿ ನಿರಂತರವಾಗಿ ಕೆಲಸ ಮಾಡಿದ್ದರೂ ಸಹ ಹದಿನೈದರಿಂದ ಇಪ್ಪತ್ತು ದಿನ ಕಳೆದರೂ ನಿಮ್ಮ ಬ್ಯಾಂಕ್ ಖಾತೆಗೆ ಇನ್ನೂ ಹಣ ಬಂದಿಲ್ಲವೇ? ಹಾಗಾದರೆ ಬಡ...
- Advertisement -spot_img