Friday, June 13, 2025

Rabhiya

ಅತ್ಯಾಚಾರ ಆರೋಪಿಗಳಿಗೆ ಗಲ್ಲಿಗೇರಿಸಲು ಭೀಮ್ಅರ್ಮಿಯಿಂದ ಪ್ರತಿಭಟನೆ

www.karnatakatv.net :ರಾಯಚೂರು : ದೆಹಲಿಯ ಪೊಲೀಸ್ ಅಧಿಕಾರಿ ರಾಬಿಯಾ ಸೈಫಿ ಮೇಲಿನ ಅತ್ಯಾಚಾರ ಹಾಗೂ ಹೈದ್ರಾಬಾದ್ ನಲ್ಲಿ‌ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಅರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯ‌ ನೇತೃತ್ವದಲ್ಲಿ ಮಹಿಳೆಯರು, ವಿವಿಧ ದಲಿತಪರ ಸಂಘನೆಗಳ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಯಚೂರಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪುಸುಲ್ತಾನ್...
- Advertisement -spot_img

Latest News

Chikkaballapura News: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಆಯ್ಕೆ

Chikkaballapura News: ಹಲವು ದಿನಗಳಿಂದ ಪೆಂಡಿಂಗ್‌ನಲ್ಲಿದ್ದ ಚಿಕ್ಕಬಳ್ಳಾಪುರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೀಕಲ್ ರಾಮಚಂದ್ರಗೌಡರನ್ನು ಆಯ್ಕೆ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾ.ಗಣೇಶ್...
- Advertisement -spot_img