Saturday, August 22, 2026

Rabkavi-Banahatti Taluk

ಜೋಳದ ದಂಟಿನಲ್ಲಿ ‘ಬೆಲ್ಲದ’ ಆವಿಷ್ಕಾರ!

ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ‌ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದ ಪ್ರಗತಿಪರ ರೈತ ಮಹಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಬೆಲ್ಲ ತಯಾರಿಸುವ ಹೊಸ ಅವಿಸ್ಕಾರ ಮಾಡುವ ಮೂಲಕ ವಿಶಿಷ್ಟ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img