Tuesday, March 17, 2026

race cource

ಕುಣಿಗಲ್‌ ಸೇರಲು ಟರ್ಫ್ ಕ್ಲಬ್ ಅಂತಿಮ ಸಿದ್ಧತೆ

ಒಂದೆಡೆ ಚಳಿಗಾಲದ ರೇಸ್‌ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಕುಣಿಗಲ್‌ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್‌ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img