Friday, July 24, 2026

race cource

ಕುಣಿಗಲ್‌ ಸೇರಲು ಟರ್ಫ್ ಕ್ಲಬ್ ಅಂತಿಮ ಸಿದ್ಧತೆ

ಒಂದೆಡೆ ಚಳಿಗಾಲದ ರೇಸ್‌ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಕುಣಿಗಲ್‌ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್‌ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img