Friday, October 18, 2024

rachchith ram

Bindya ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾಗೆ ಆರ್.ಜೈ ನಿರ್ದೇಶನ. ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ - ರಚಿತಾರಾಂ ಕಾಂಬಿನೇಶನ್ ನ "ಲಕಲಕ‌‌ ಲ್ಯಾಂಬರ್ಗಿನಿ" ಆಲ್ಬಮ್ ಸಾಂಗ್ ಎಲ್ಲರ ಮನಗೆದ್ದಿತ್ತು. ಈವರೆಗೂ ಬಿಡುಗಡೆಯಾಗಿರುವ ಆಲ್ಬಂ ಸಾಂಗ್ ಗಳಲ್ಲಿ ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಆಲ್ಬಂ ಸಾಂಗ್‌ ಅದು.ಇಂತಹ ಅದ್ದೂರಿ ಆಲ್ಬಂ ಸಾಂಗ್ ಅನ್ನು ತಮ್ಮ ಮಗಳು ಬಿಂದ್ಯಾ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img