Tuesday, June 30, 2026

rachita ram

Bantwala: ಕುಟುಂಬ ಸಮೇತ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ನಟಿ ರಚಿತಾ ರಾಮ್

Bantwala News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದ ಭೂತಕೋಲದಲ್ಲಿ ನಟಿ ರಚಿತಾ ರಾಮ್ ಭಾಗವಹಿಸಿ, ಆಶೀರ್ವಾದ ಪಡೆದಿದ್ದಾರೆ. ಕೊರಗಜ್ಜನ ಕೋಲದಲ್ಲಿ ಭಾಗಿಯಾದ ರಚಿತಾ ರಾಮ್, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಷಯ ಶೇರ್ ಮಾಡಿ, ಕಾಪುಲೆ ಕೊರಗಜ್ಜನ ಎಂದು ಬರೆದಿದ್ದಾರೆ. ಕೊರಗಜ್ಜನ ಪವಾಡ ಎಂಥದ್ದು ಎಂದು ಬರೀ ದಕ್ಷಿಣ ಕನ್ನಡದ ಜನಕ್ಕೆ...

ಗಗನಾಗೆ ಭರ್ಜರಿ ಗಿಫ್ಟ್ – ಡ್ರೋನ್ ಕಾರ್ಯಕ್ಕೆ ಭಾರೀ ಮೆಚ್ಚುಗೆ!

ಜೀ ಕನ್ನಡದಲ್ಲಿ ಪ್ರಸಾರಗೊಂಡ ಭರ್ಜರಿ ಬ್ಯಾಚುಲರ್ಸ್, ಸೀಸನ್ 2, ಪ್ರೇಕ್ಷಕರಿಗೆ ಒಂದು ಹೆಚ್ಚಿನ ಮನರಂಜನೆ ನೀಡಿದ ರಿಯಾಲಿಟಿ ಶೋ. ಭಾನುವಾರ ಜುಲೈ 27 ಈ ಶೋನ ಫಿನಾಲೆ ಸಂಜೆ 6ಗಂಟೆಯಿಂದ ಪ್ರಸಾರವಾಗಿತ್ತು. ಎಲ್ಲಾ ಸ್ಪರ್ಧಿಗಳು ವಿವಿಧ ರೀತಿಯಲ್ಲಿ ಮನರಂಜನೆ ನೀಡಿದರು. ಶೋನ ಕೊನೆಯಲ್ಲಿ ವಿನ್ನರ್ ಹೆಸರನ್ನು ಘೋಷಿಸಿದ್ದಾರೆ. 'ಭರ್ಜರಿ ಬ್ಯಾಚುಲರ್ಸ್‌ ಸೀಸನ್ 2' ಜಿ ಕನ್ನಡದಲ್ಲಿ...

Sandalwood News: ತಮ್ಮ ಮೇಲಿನ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ ನಟಿ ರಚಿತಾ ರಾಮ್

Sandalwood News: ನಟಿ ರಚಿತಾರಾಮ್ ಸಂಜು ವೆಡ್ಸ್ ಗೀತಾ ಪಾರ್ಟ್ 2ನ ಪ್ರಮೋಷನ್‌ಗೆ ಆಗಮಿಸುತ್ತಿಲ್ಲ. ಆಕೆ ಯಾವುದೇ ಕಾರ್ಯಕ್ರಮಕ್ಕೂ ಬರುತ್ತಿಲ್ಲವೆಂದು, ಚಿತ್ರದ ನಿರ್ದೇಶಕ ನಾಗಶೇಖರ್ ಆರೋಪ ಮಾಡಿದ್ದರು. ಇದೀಗ ಈ ಆರೋಪಕ್ಕೆ ರಚಿತಾ ರಾಮ್ ಸ್ಪಷ್ಟನೆ ನೀಡಿದ್ದಾರೆ. https://youtu.be/diNob1jqPwg ಕೆಲ ದಿನಗಳಿಂದ ಚಿತ್ರತಂಡ ನನ್ನ ಮೇಲೆ ಮಾಡುತ್ತಿರುವ ಆರೋಪ, ಬಳಸುತ್ತಿರುವ ಪದಗಳಿಂದ ನನಗೆ ಬೇಸರವಾಗಿದೆ. ಈಗ ಕೆಲ...

ಸಂಜು ವೆಡ್ಸ್ ಗೀತಾ 2 ಶೂಟಿಂಗ್​ ಕಂಪ್ಲೀಟ್​.. ಚಿತ್ರತಂಡ ಹೇಳಿದ್ದೇನು..?

ಸ್ಯಾಂಡಲ್​ವುಡ್​ ನಟ ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್​ ರಚಿತಾ ರಾಮ್ ಅಭಿನಯದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದೆ. ನಿರ್ದೇಶಕ ನಾಗಶೇಖರ್ ಆ್ಯಕ್ಷನ್ ಕಟ್ ಹೇಳಿರುವ ಸಂಜು ವೆಡ್ಸ್​ ಗೀತಾ 2ನಲ್ಲಿ ಶ್ರೀನಗರ ಕಿಟ್ಟಿ ಜೊತೆ ರಮ್ಯಾ ಬದಲು ರಚಿತಾ ರಾಮ್ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಸಂಜು ಹಾಗೂ...

ಸಂಜು ಮತ್ತು ಗೀತಾ ಮಧ್ಯೆ ಬಂದ ಆ ವಿಲನ್​ ಯಾರು?

ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಬರುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಷ್ಯ. ಆದ್ರೆ ಸಂಜು ಮತ್ತೆ ಗೀತಾ ಲವ್​ ಸ್ಟೋರಿಗೆ ವಿಲನ್​ ಎಂಟ್ರಿ ಆಗಿದೆ. ಯಾರಪ್ಪಾ ಈ ಮುದ್ದಾದ ಜೋಡಿಯ ಮಧ್ಯೆ ಬಂದ ವಿಲನ್​ ಅಂತ ಯೋಚಿಸಿದ್ರಾ.. ಅದೇ.. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ. ನಮ್ಮೆಲ್ಲರಿಗೂ ತಿಳಿದ ಹಾಗೆ ತನ್ನ ಮ್ಯೂಸಿಕ್​ನಿಂದಲೇ ಮೋಡಿ ಮಾಡಿದ್ದ...

ನಟಿ ರಚಿತಾ ರಾಮ್, ನಟ ದನ್ವೀರ್ ಸೆಲ್ಫೀ ಫೋಟೋ ವೈರಲ್

ನಟಿ ರಚಿತಾ ರಾಮ್ ಹಾಗೂ ನಟ ದನ್ವೀರ್ ಇಬ್ಬರ ಸೆಲ್ಫೀ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.. ಇದ್ರ ಜೊತೆಗೆ ಇಬ್ಬರೂ ಮದುವೆಯಾಗ್ತಿದ್ದಾರೆ ಅನ್ನೋ ಸುದ್ದಿ ಕೂಡ ಈಗ ಗುಲ್ಲೆದ್ದಿದೆ.. ಈ ಹಿಂದೊಮ್ಮೆ ಡಿಂಪಲ್ ಕ್ವೀನ್ ತಾವು ಮದುವೆಯಾದ್ರೆ ಗೌಡರ ಹುಡುಗನನ್ನೇ ಮದುವೆಯಾಗೋದು ಅಂತ ಹೇಳದ್ರು.. ಅದಕ್ಕೆ ತಕ್ಕಂತೆ ಈಗ ಎಲ್ಲೆಡೆ ವೈರಲ್ ಆಗಿರುವ ರಚಿತಾ ಹಾಗೂ ನಟ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img