ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿರೋ ಮಹಿಳೆ ,ಈ ಧಾರಣ ಕೃತ್ಯವನ್ನೂ ನೋಡಿ ಕಂಡೂ ಕಾಣದಂತೆ ಮನಸಲ್ಲೇ ಮರುಗುತ್ತಾ ಸಾಗ್ತಿರೋ ಜನ .ಈ ದೃಶ್ಯ ಕಂಡುಬoದಿದ್ದು ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣದಲ್ಲಿ .ಮಹಿಳೆಯೊಬ್ಬರು ಮುಖ್ಯ ರಸ್ತೆ ಮಧ್ಯೆ ಅಸ್ವಸ್ಥರಾಗಿ ನರಳಾಡುತ್ತಿರುವಾಗ ಜನರೂ ಸಾಮಾಜಿಕ ಪ್ರಜ್ಞೆಯನ್ನೇ ಮರೆತಿದ್ದಾರೆ .ಕೂಡಲೇ ಈ ಮಾಹಿತಿ ಪಡೆದ ಮಹಿಳಾ ಮತ್ತು ಕಲ್ಯಾಣ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...