Sunday, July 19, 2026

Radhakrishna

Dharwad : ಸಚಿವರ ಹೆಸರೇ ಮರೆತ ಶಿಕ್ಷಣ ಇಲಾಖೆ

ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಹೆಸರು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ. https://youtu.be/ZLxzXi_OouM?si=QgcOFNUcIrDH4sCc ಪಟ್ಟಣ ಹೊರವಲಯದಲ್ಲಿರುವ ಗುಡ್ ನ್ಯೂಸ್ ಕಾಲೇಜಿನಲ್ಲಿ ಸೆ.6ರಂದು ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img