Thursday, September 17, 2026

Radhakrishna

Dharwad : ಸಚಿವರ ಹೆಸರೇ ಮರೆತ ಶಿಕ್ಷಣ ಇಲಾಖೆ

ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಹೆಸರು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ. https://youtu.be/ZLxzXi_OouM?si=QgcOFNUcIrDH4sCc ಪಟ್ಟಣ ಹೊರವಲಯದಲ್ಲಿರುವ ಗುಡ್ ನ್ಯೂಸ್ ಕಾಲೇಜಿನಲ್ಲಿ ಸೆ.6ರಂದು ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img