Saturday, July 27, 2024

radhika marchant

ಮಗನ ಮದುವೆ ಸಂಭ್ರಮದ ವೇೆಳೆ 40 ದಿನ ಅನ್ನ ದಾಸೋಹ ಮಾಡುತ್ತಿರುವ ಅಂಬಾನಿ

Special Story: ಅಂಬಾನಿ ಮನೆತನದ ಮದುವೆ ಅಂದ್ರೆ ಸುಮ್ಮನೆ ಮಾತಾ..? ಭಾರತದ ಅತ್ಯಂತ ಶ್ರೀಮಂತ ಮನೆತನದ ಕುಟುಂಬಸ್ಥರ ಮದುವೆ. ಕೋಟಿ ಕೋಟಿ ಖರ್ಚು ಮಾಡಿ, ಅಂಬಾನಿ ತನ್ನ ಮೂರು ಮಕ್ಕಳ ಮದುವೆ ಮಾಡಿಸಿದ್ದಾರೆ. ಆದರೆ ಮೂರನೇ ಮಗನ ಮದುವೆ ಮಾತ್ರ, ಸಖತ್ ಸ್ಪೆಶಲ್ ಮದುವೆ. https://youtu.be/eUvWo-R428I ಎರಡೆರಡು ಬಾರಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮ. ಮದುವೆ, ರೆಸೆಪ್ಶನ್ ಎಲ್ಲವೂ...

Ambani Wedding: ಮಗ ಸೊಸೆಗೆ 640 ಕೋಟಿ ರೂ. ಬೆಲೆ ಬಾಳುವ ಮದುವೆ ಗಿಫ್ಟ್ ಕೊಟ್ಟ ಅಂಬಾನಿ ದಂಪತಿ

Ambani Wedding News: ಭಾರತದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ ಮನೆಯಲ್ಲಿ ಕೆಲವು ತಿಂಗಳಿಂದ ಮಗನ ಮದುವೆ ಸಂಭ್ರಮ ಮನೆ ಮಾಡಿದೆ. ಆಕಾಶ್ ಮತ್ತು ಇಶಾರ ಮದುವೆ ಮಾಡಿಸಿರುವ ಮುಖೇಶ್, ಇದೀಗ ಕೊನೆಯ ಮಗನಾದ ಅನಂತ್ ಅಂಬಾನಿ ಮದುವೆ ಮಾಡಿ, ಜವಾಬ್ದಾರಿ ಮುಗಿಸಲಿದ್ದಾರೆ. https://youtu.be/AE76OQKuyOM ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಶಾಲಾ ದಿನಗಳಿಂದಲೇ ಪ್ರೀತಿಸಿದವರು. ಇದೀಗ...

ಅನಂತ್ ಅಂಬಾನಿ ಪ್ರಿವೆಡ್ಡಿಂಗ್‌ ಕಾರ್ಯಕ್ರಮದಲ್ಲಿ ಕಳ್ಳತನ ಮಾಡಿದವರ ಬಂಧನ

National News: ಮಾರ್ಚ್ 3ರಂದು ಗುಜರಾತ್‌ನ ಜಾಮ್‌ನಗರದಲ್ಲಿ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಕಾರ್ಯಕ್ರಮ ನಡೆಯಿತು. ಈ ವೇಳೆ ಅಲ್ಲಿ ಕೆಲಸಕ್ಕೆಂದು ಬಂದಿದ್ದ ಐವರು ನಗದು, ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದಕ್ಕಾಗಿ, ಈ ಐವರು ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಇವರೆಲ್ಲ ತಮಿಳುನಾಡಿದ ತಿರುಚಿನಾ ಪಲ್ಲಿಯವರಾಗಿದ್ದಾರೆ. ಆರೋಪಿಗಳು...

ಅನಂತ್‌-ರಾಧಿಕಾ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ ಚಿನ್ನದ ಶರ್ಟ್‌ನಲ್ಲಿ ಮಿಂಚಿದ ಮಾರ್ಕ್

Bollywood News: ಬಾಲಿವುಡ್‌ ಸೆಲೆಬ್ರಿಟಿಗಳು ಸೇರಿ ಇನ್ನು ಹಲವು ಗಣ್ಯರು, ಅನಂತ್ ಅಂಬಾನಿ ಮತ್ತು ರಾಧಿಕಾ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಗುಜರಾತ್‌ನ ಜಾಮ್‌ನಗರದಲ್ಲಿ ಸ್ವರ್ಗವನ್ನೇ ಧರೆಗಿಳಿಸಿದಂತೆ ಅಂಬಾನಿ ಮನೆತನದ ಕಾರ್ಯಕ್ರಮ ನೆರವೇರಿದೆ. ಸೆಲೆಬ್ರಿಟಿಗಳು ಮೂರು ದಿನ ಮೂರು ರೀತಿಯ ಬಟ್ಟೆಗಳನ್ನು ಧರಿಸಿ, ಮಿರಮಿರ ಮಿಂಚಿದ್ದಾರೆ. ಒಬ್ಬೊಬ್ಬರು ಗಣ್ಯರು ತೊಟ್ಟ ಬಟ್ಟೆಗೆ ಒಂದೊಂದು ರೀತಿಯ...

ರಾಮ್‌ಚರಣ್‌ಗೆ ಇಡ್ಲಿ ವಡಾ ಎಂದು ಸಂಬೋಧಿಸಿದ ಶಾರೂಖ್ ಖಾನ್: ಫ್ಯಾನ್ಸ್ ಆಕ್ರೋಶ

Bollywood News: ಸದ್ಯ ಭಾರತದೆಲ್ಲೆಡೆ ಅಂಬಾನಿ ಮಗನ ಪ್ರಿವೆಡ್ಡಿಂಗ್‌ದೆ ಸುದ್ದಿ. ಸಾವಿರ ಕೋಟಿ ಖರ್ಚು ಮಾಡಿ, ಮಗನ ಪ್ರಿ ವೆಡ್ಡಿಂಗ್ ಮಾಡುತ್ತಿರುವ ಅಂಬಾನಿ, ಮದುವೆಗಾಗಿ ಚಂದ್ರಲೋಕಕ್ಕೆ ಹೋಗ್ತಾರೆನೋ ಅಂತಲೇ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಏಕೆಂದರೆ, ಅಷ್ಟು ಅದ್ಧೂರಿಯಾಗಿದೆ ಅನಂತ್- ರಾಧಿಕಾ ಪ್ರಿವೆಡ್ಡಿಂಗ್. ಗುಜರಾತ್‌ನ ಜಾಮ್‌ನಗರದಲ್ಲಿ ಮೂರು ದಿನ ನಡೆದಿದ್ದ, ಕಾರ್ಯಕ್ರಮದ ವೀಡಿಯೋ ಝಲಕ್‌ಗಳು ಇನ್‌ಸ್ಟಾಗ್ರಾಮ್‌ನಲ್ಲಿ ಸದ್ದು ಮಾಡುತ್ತಿದೆ....

ಕರ್ನಾಟಕದ ಮೋಸ್ಟ್ ಅವಿವೇಕಿ ಮಂತ್ರಿ ಅಂದ್ರೆ ಪ್ರಿಯಾಂಕ ಖರ್ಗೆ: ಛಲವಾದಿ ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img