Sunday, April 13, 2025

Radhika Pandith

ಯಶ್​ ಲಾಕೆಟ್​ ಮೇಲೆ ಅಭಿಮಾನಿಗಳ ಕಣ್ಣು!

ಸ್ಯಾಂಡಲ್​ವುಡ್​ ಸೆಲೆಬ್ರೆಟಿಗಳು ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಹಾಗೆ ನಮ್ಮೆಲ್ಲರ ಪ್ರಿನ್ಸೆಸ್​ ರಾಧಿಕಾ ಪಂಡಿತ್​, ರಾಕಿಂಗ್​ ಸ್ಟಾರ್​ ಯಶ್​ ದಂಪತಿ ಕೂಡ ಅಷ್ಟೇ ವಿಜೃಂಭಣೆಯಿಂದ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಹಬ್ಬದ ಫೋಟೋಗಳನ್ನ ರಾಧಿಕಾ ಪಂಡಿತ್​ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊಗಳಲ್ಲಿ ರಾಕಿಂಗ್ ಜೋಡಿಯನ್ನು ಜೋಡಿ ನೋಡಿ ಫ್ಯಾನ್ಸ್ ಲೈಕ್ಸ್, ಕಾಮೆಂಟ್ಸ್​ಗಳ ಸುರಿಮಳೆ ಸುರಿಸಿದ್ದಾರೆ. ನಟಿ...

ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ

Sandalwood News: ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸದಾಶಿವ ರುದ್ರ, ಸೂರ್ಯ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ, ಮಣ್ಣಿನ ಹರಕೆ ನೆರವೇರಿಸಿದರು. https://youtu.be/U7LqAVh2Sus ಟಾಕ್ಸಿಕ್ ಸಿನಿಮಾ ಡೈರೆಕ್ಟರ್ ವೆಂಕಟ್ ಅವರ ಫ್ಯಾಮಿಲಿ ಜೊತೆಯಲ್ಲಿ ಈ ದೇವಸ್ಥಾನಕ್ಕೆ ಬಂದಿದ್ದ ಯಶ್ ದಂಪತಿ, ಮಣ್ಣಿನ ರೀಲ್ಸ್ ಮತ್ತು...

ಬರ್ತ್‌ಡೇ ವೀಡಿಯೋ ಶೇರ್ ಮಾಡಿದ ನಟಿ ರಾಧಿಕಾ ಪಂಡಿತ್..

Movie News: ಮಾರ್ಚ್ 7ಕ್ಕೆ ನಟಿ ರಾಧಿಕಾ ಪಂಡಿತ್ ತಮ್ಮ ಬರ್ತ್‌ಡೇಯನ್ನ ಭರ್ಜರಿಯಾಗಿ ಸೆಲೆಬ್ರೇಟ್ ಮಾಡಿಕೊಂಡಿದ್ದರು. ಆದರೆ ಅವರ ಕೆಲ ತುಣುಕುಗಳಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಆದರೆ ಇದೀಗ ಪೂರ್ತಿ ವೀಡಿಯೋವನ್ನು ರಾಧಿಕಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ರಾಕಿಂಗ್ ಸ್ಟಾರ್ ಪತ್ನಿಯ ಬರ್ತ್‌ಡೇಗೆ ಎಂಥ ಗ್ರ್ಯಾಂಡ್ ಸರ್ಪೈಸ್ ಕೊಟ್ಟಿದ್ದಾರೆ ಅಂತಾ ಅಭಿಮಾನಿಗಳು...

ಲಂಡನ್‌ ಬೀದಿಯಲ್ಲಿ ರಾಕಿಂಗ್ ದಂಪತಿ ಸೆಲ್ಫಿಗೆ ಪೋಸ್

Movie News: ಟಾಕ್ಸಿಕ್ ಮೂವಿ ಪೋಸ್ಟರ್ ರಿಲೀಸ್ ಬಳಿಕ, ಯಶ್ ಮತ್ತು ರಾಧಿಕಾ, ತಮ್ಮ ವೆಡ್ಡಿಂಗ್ ಆ್ಯನಿವರ್ಸರಿಯನ್ನು ಆಚರಿಸಿಕೊಂಡರು. ಜೊತೆಗೆ ಮಗಳು ಐರಾಳ ಬರ್ತ್‌ಡೇ ಕೂಡ ಗ್ರ್ಯಾಂಡ್ ಆಗಿ ಮಾಡಿದರು. ಇದೀಗ ಯಶ್ ಮತ್ತು ರಾಧಿಕಾ ಲಂಡನ್‌ಗೆ ಹಾರಿದ್ದು, ಅಲ್ಲಿನ ಬೀದಿಯಲ್ಲಿ ನಿಂತು, ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಯಶ್ ಮತ್ತು ರಾಧಿಕಾ ತಮ್ಮ ವೆಡ್ಡಿಂಗ್ ಆ್ಯನಿವರ್ಸರಿ...

ರಾಕಿ ಮೀಟ್ಸ್ ರಾಧಿಕಾ: ಕೆಜಿಎಫ್ ಶೂಟಿಂಗ್ ನೆನಪು ಮೆಲುಕು ಹಾಕಿದ ರಾಧೆ..

ಬೆಂಗಳೂರು: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪ್ರಪಂಚದಾದ್ಯಂತ ಎಷ್ಟು ಸದ್ದು ಮಾಡಿತ್ತು ಅನ್ನೋದು ನಿಮ್ಮೆಲ್ಲರಿಗೂ ಗೊತ್ತು. ಯಾವಾಗ ಕೆಜಿಎಫ್ 2 ಬರತ್ತಪ್ಪಾ ಅಂತಾ ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ರು. ಅದು ಕೂಡ ರಿಲೀಸ್ ಆಗಿ ಸೂಪರ್ ಹಿಟ್ ಆಯ್ತು. ಈಗ ಕೆಜಿಎಫ್ 3 ಶೂಟಿಂಗ್ ನಡೆಯುತ್ತಿದ್ದು, ಅದು ಯಾವಾಗ ರಿಲೀಸ್ ಆಗತ್ತೆ...

ನಿಶ್ಚಿತಾರ್ಥ ಮಾಡಿಕೊಂಡ ಕ್ಯೂಟ್ ಜೋಡಿಗೆ ರಾಕಿಂಗ್ ದಂಪತಿ ಅಭಿನಂದನೆ

ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ಉಂಗುರ ಬದಲಾಯಿಸಿಕೊಳ್ಳುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ನಿಶ್ಚಿತಾರ್ಥಕ್ಕೆ ಶುಭ ಕೋರಲು ಯಶ್​ ಹಾಗೂ ರಾಧಿಕಾ ಪಂಡಿತ್​  ಅವರು ಆಗಮಿಸಿದ್ದರು. ನಿಶ್ಚಿತಾರ್ಥ​ ಮಾಡಿಕೊಂಡ ಕ್ಯೂಟ್​ ಜೋಡಿಗೆ ರಾಕಿಂಗ್​’ ದಂಪತಿ ಅಭಿನಂದನೆ...

ಗನ್ ಹಿಡಿದ ಯಶ್..! ಮುಂದಿನ ಚಿತ್ರದ ಸೂಚನೆ ನೀಡಿದ್ರಾ ರಾಕಿಭಾಯ್…!

Film News: ಯಶ್ ತಮ್ಮ ಕುಟುಂಬದ ಜೊತೆ ಜಾಲಿ ಮೂಡ್‌ನಲ್ಲಿದ್ದಾರೆ. ಚಿತ್ರದ ಸಕ್ಸಸ್ ನಂತರ ಪತ್ನಿ ರಾಧಿಕಾ ಪಂಡಿತ್ ಜತೆ ದೇಶ ಸುತ್ತುತ್ತಿದ್ದಾರೆ. ಈ ವೇಳೆ ಮನರಂಜನೆಗಾಗಿ ಶೂಟಿಂಗ್ ಗೇಮ್ ಆಟವನ್ನು ಆಡಿದ್ದಾರೆ. ಈ ವೀಡಿಯೋ ಶೇರ್ ಮಾಡುವುದರ ಜೊತೆಗೆ ಟ್ವೀಟ್ ಕೂಡ ಮಾಡಿದ್ದಾರೆ. ʻಗುರಿಯನ್ನು ತಲುಪಲು ಯಾವಾಗಲೂ ಒಂದು ಮಾರ್ಗವಿದೆ. ಅದನ್ನು ಗುರುತಿಸುವುದೇ ಸವಾಲುʼ ಎಂದು...

ಶಶಾಂಕ್ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರಕ್ಕೀಗ ಹದಿನಾಲ್ಕರ ಹರೆಯ..!

https://www.youtube.com/watch?v=SWOFc4QOdUA ಈ ಸುಂದರ ನೆನಪಿನೊಂದಿಗೆ ಬಿಡುಗಡೆಯಾಯಿತು "ಲವ್ 360" ಚಿತ್ರದ ಮತ್ತೊಂದು ಹಾಡು ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವವರು ನಿರ್ದೇಶಕ ಶಶಾಂಕ್. ಅವರ ನಿರ್ದೇನದಲ್ಲಿ ಮೂಡಿಬಂದಿದ್ದ "ಮೊಗ್ಗಿನ ಮನಸ್ಸು" ಚಿತ್ರ‌ ಬಿಡುಗಡೆಯಾಗಿ ಹದಿನಾಲ್ಕು ವರ್ಷಗಳಾಗಿದೆ. ಈ ಸುಂದರ ನೆನಪಿನೊಂದಿಗೆ ಪ್ರಸ್ತುತ ಅವರು ನಿರ್ದೇಶಿಸಿರುವ "ಲವ್ 360" ಚಿತ್ರದ "ಭೋರ್ಗರೆದು" ಎಂಬ ಹಾಡು ಬಿಡುಗಡೆಯಾಗಿದೆ. ಶಶಾಂಕ್...

“ಅದ್ಧೂರಿ”ಗೆ ಹತ್ತು ವರ್ಷದ ಸಂಭ್ರಮ..! ಕೇಕ್ ಮಾಡಿ ಸೆಲೆಬ್ರೇಟ್ ಮಾಡಿದ ಧ್ರುವ..!

https://www.youtube.com/watch?v=diYfzNAvTyk ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ದಿನ ಇಂದು. ಕನ್ನಡ ಚಿತ್ರರಂಗಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಈ ಮಾಸ್ ಹೀರೋ ಮೊದಲ ಸಿನಿಮಾ ಮೂಲಕಾನೇ ಕನ್ನಡ ಸಿನಿಮಾಭಿಮಾನಿಗಳ ಹೃದಯ ಗೆದ್ಬಿಟ್ರು. ನಿರ್ದೇಶಕ ಎಪಿ ಅರ್ಜುನ್ ಡೈರೆಕ್ಷನ್ ಹೇಳಿದ್ದ ಈ ಚಿತ್ರದಲ್ಲಿ ಧ್ರುವ ಸರ್ಜಾಗೆ ಜೋಡಿಯಾಗಿ ಮೊಗ್ಗಿನ ಮನಸ್ಸಿನ ಬೆಡಗಿ ರಾಧಿಕಾ ಪಂಡಿತ್...

5ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ರಾಕಿಂಗ್ ದಂಪತಿ..!

www.karnatakatv.net:ಚoದನವನದ ಯಂಗ್ ಜೋಡಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರು ಮಧುವೆಯಾಗಿ ಇಂದಿಗೆ 5 ವರ್ಷಗಳು ಕಳೆದಿವೆ, ಇದೆ ಖುಷಿಯಲ್ಲಿದ್ದಾರೆ ಯಶ್ ಮತ್ತು ರಾಧಿಕಾ. ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಜೊತೆಗಿನ ಪೋಟೊವೊಂದನ್ನು ಅಪ್ಲೋಡ್ ಮಾಡಿ, ಲೇಖಕ ಬ್ಯೂ ಟ್ಯಾಪ್ಲಿನ್ ಅವರ ಕೆಲಸಾಲುಗಳನ್ನು ಬರೆದು ರಾಧಿಕಾ ಹಂಚಿಕೊoಡಿದ್ದಾರೆ."ನಿಮ್ಮನ್ನು ಉತ್ತಮಗೊಳಿಸುವ, ಪ್ರೀತಿಯಲ್ಲಿ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img