Monday, April 14, 2025

Radhika Pandith

ಸ್ಯಾಂಡಲ್ ವುಡ್ ಸಿಂಡ್ರೆಲ್ಲಾಗೆ ಬರ್ತ್ ಡೇ ಸಂಭ್ರಮ..ಅಭಿಮಾನಿಗಳಿಗೆ ಪತ್ರ ಬರೆದು ರಾಧಿಕಾ ಪಂಡಿತ್ ಹೇಳಿದ್ದೇನು…?

ಕನ್ನಡ ಚಿತ್ರರಂಗದ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ರಾಧಿಕಾ ಹುಟ್ಟುಹಬ್ಬ ಬಂತಂದ್ರೆ ಅಭಿಮಾನಿಗಳು ಮನೆ ಬಳಿ‌ ಜಮಾಯಿಸ್ತಿದ್ರು. ಆದ್ರೆ ಕಳೆದೆರೆಡು ವರ್ಷಗಳಿಂದ ರಾಧಿಕಾ ಫ್ಯಾಮಿಲಿ ಜೊತೆಯಾಗಿ ಸರಳವಾಗಿ ಬರ್ತ್ ಡೇ ಆಚರಿಸಿಕೊಳ್ತಿದ್ದಾರೆ. ಅದರಂತೆ ಈ ವರ್ಷದ ಕೂಡ ರಾಧಿಕಾ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ. ಕೊರೋನಾ ಇರೋದ್ರಿಂದ ನಮ್ಮ ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ‌ ನಿಮ್ಮನ್ನು...

ರಾಕಿಂಗ್ ಸ್ಟಾರ್ ಯಶ್ ಭೇಟಿಯಾದ ಕ್ರಿಕೆಟಿಗ ಯುಜುವೇಂದ್ರ ಚಹಲ್ ದಂಪತಿ

ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ದಂಪತಿಯನ್ನು ಟೀಂ ಇಂಡಿಯಾದ ಲೀಡಿಂಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ನಿನ್ನೆ ಭೇಟಿಯಾಗಿದ್ದಾರೆ. ಸ್ಟಾರ್ ಜೋಡಿಗಳ ಅಪರೂಪದ ಭೇಟಿ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಮದುವೆ ಬಳಿಕ ಪತ್ನಿ ಧನ್ಯಶ್ರೀ ಜೊತೆ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿರುವ ಚಹಲ್ ಜೋಡಿ ಯಶ್ ಹಾಗೂ ರಾಧಿಕಾರನ್ನು ಭೇಟಿಯಾಗಿ ಕೆಲಸ...

ಮಾಲ್ಡೀವ್ಸ್ ಕಡಲ ಕಿನಾರೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿಯ ಎಂಜಾಯ್ ಮೆಂಟ್.. ಇಲ್ಲಿದೆ ಫೋಟೋ ಗ್ಯಾಲರಿ

ಕೊರೋನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ಕೆಲವು ಸ್ಟಾರ್ಸ್ ಫ್ಲೈಟ್ ಹತ್ತಿ ಮಾಲ್ಡೀವ್ಸ್ ಟ್ರಿಪ್ ಮುಗಿಸಿ ರಿರ್ಟನ್ ಆಗಿದ್ದಾರೆ. ಆದ್ರೀಗ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಸಮೇತ ಮಾಲ್ಡೀವ್ ಗೆ ಹಾರಿದ್ದು, ಪತ್ನಿ-ಮಕ್ಕಳೊಂದಿಗೆ ಜಾಲಿ ಮೂಡ್ ನಲ್ಲಿದ್ದಾರೆ. ಸದ್ಯ ಕೆಜಿಎಫ್-2 ಶೂಟಿಂಗ್ ಮುಗಿಸಿ ರಿಲ್ಯಾಕ್ಸ್ ಮೂಡ್ ನಲ್ಲಿರೋ ಯಶ್ ಕುಟುಂಬದೊಂದಿಗೆ ಮಾಲ್ಡೀವ್ಸ್ ನ ಕಡಲ ಕಿನಾರೆಯಲ್ಲಿ...

ರಾಧಿಕಾ ಪಂಡಿತ್ ಕಾರ್ಯ ಎಲ್ಲಾರಿಗೂ ಮಾದರಿ

www.karnatakatv.net : ನಟಿ ರಾಧಿಕಾ ಪಂಡಿತ್ ತಮ್ಮ ಮನೆಗೆಲಸ ಮಾಡುವ ಗೀತ ಅನ್ನುವವರ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ.. ಈ ಲಾಕ್ ಡೌನ್ ಸಮಯದಲ್ಲಿ ಮನೆಗೆಲಸದವರ ಸಮಸ್ಯೆಯೂ ಎದುರಾಗಿದೆ.. ಸಾಮಾನ್ಯ ಜನರಷ್ಟೇ ಎಷ್ಟೋ ಜನ ಸೆಲೆಬ್ರೆಟಿಗಳೂ ಸಹ ಮನೆಗೆಲಸದವರಿಲ್ಲದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.. ಕೊರೋನಾ ಸಂಕಷ್ಟದ ಸಮಯದಲ್ಲೂ ಮನೆಗೇ ಬಂದು ಕೆಲಸ ಮಾಡುವ ಸಾಕಷ್ಟು ಜನರಿದ್ದಾರೆ.....

ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ- ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ರಾಕಿ ಭಾಯ್..!

ಬೆಂಗಳೂರು: ರಾಕಿಂಗ್ ಸ್ಟಾರ್ ಪುತ್ರಿ ಆಯ್ರಾ ನಾಮಕರಣದ ಸಂಭ್ರದಿಂದ ಇನ್ನೂ ಹೊರಬಾರದ ಅಭಿಮಾನಿಗಳಿಗೆ ಯಶ್ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಾವು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರೋದನ್ನು ನಟ ಯಶ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಟ್ವೀಟ್ ಮಾಡಿರೋ ರಾಕಿ ಭಾಯ್, ತಮ್ಮ ಪ್ರೀತಿಯ ಮಡದಿ ರಾಧಿಕಾ ಪಂಡಿತ್ ಗರ್ಭಿಣಿ ಅನ್ನೋ ವಿಷಯವನ್ನು ಹಂಚಿಕೊಂಡಿದ್ದಾರೆ. ವೈಜಿಎಫ್...

ರಾಕಿಂಗ್ ಸ್ಟಾರ್ ಪುತ್ರಿಯ ಹೆಸರೇನು ಗೊತ್ತಾ..?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಪುತ್ರಿಯ ನಾಮಕರಣ ಇಂದು ನೆರವೇರಿದೆ. ಸಾಕಷ್ಟು ಕುತೂಹಲ ಕೆರಳಿಸಿದ್ದ ಮಗುವಿನ ಹೆಸರು ಇದೀಗ ರಿವೀಲ್ ಆಗಿದೆ. ಯಶ್ ತಮ್ಮ ಮುದ್ದು ಮಗಳಿಗೆ 'ಆಯ್ರಾ' ಅಂತ ಹೆಸರಿಟ್ಟಿದ್ದು, ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಾಮಕರಣ ನಡೆಯಿತು. ಯಶ್-ರಾಧಿಕಾ ಕುಟುಂಬಸ್ಥರು ಮಾತ್ರ ಈ ನಾಮಕರಣ...

ರಾಕಿಂಗ್ ಸ್ಟಾರ್ ಯಶ್-ರಾಧಿಕಾರ ಅದೃಷ್ಟ ದೇವತೆಯ ನಾಮಕರಣ..!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ಫರ್ಸ್ಟ್ ಲುಕ್ ನಿಂದ ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಪುತ್ರಿಗೆ ನಾಳೆ ನಾಮಕರಣ ನಡೆಯಲಿದೆ. ಮುದ್ದು ಮುದ್ದಾದ ಯಶ್ ಮಗುವಿಗೆ ಯಾವ ಹೆಸರಿಟ್ರೆ ಚೆನ್ನಾಗಿರುತ್ತೆ ಅಂತ ತಾವೇ ಚರ್ಚೆ ಮಾಡಿಕೊಳ್ತಿದ್ದ ಅಭಿಮಾನಿಗಳು ಯಶ್ ದಂಪತಿಗೆ ಕೆಲ ಹೆಸರುಗಳನ್ನೂ ಸಜೆಸ್ಟ್ ಮಾಡಿದ್ರು....

ಅಂಬಿ ಮನೆಗೆ ಯಶ್ ದಂಪತಿ ಭೇಟಿ

ಬೆಂಗಳೂರು: ನಟ ಅಂಬರೀಶ್ ಮನೆಗೆ ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೇಟಿ ನೀಡಿದ್ರು. ಅಂಬರೀಶ್ ಕನಸಿನಂತೆ ಕಟ್ಟಬೇಕೆಂದುಕೊಂಡಿದ್ದ ಹೊಸ ಮನೆಯ ಗೃಹಪ್ರವೇಶವನ್ನು ಇತ್ತೀಚೆಗೆ ಸುಮಲತಾ ಅಂಬರೀಶ್ ಸರಳವಾಗಿ ನೆರವೇರಿಸಿದ್ರು. ಗೃಹಪ್ರವೇಶದಂದು ಕಾಣಿಸಿಕೊಳ್ಳದ ಯಶ್ ಮತ್ತು ರಾಧಿಕಾ ಪಂಡಿತ್, ಇಂದು ಹೊಸ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ರು. ಈಗ ಭಯ ಶುರುವಾಗಿರೋದು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img