Tuesday, October 14, 2025

Raebareli Dalit killing

ರಾಯ್‌ಬರೇಲಿ ದಲಿತ ಯುವಕನ ಹತ್ಯೆಗೆ ಕಾಂಗ್ರೆಸ್ ನಾಯಕರಿಂದ ತೀವ್ರ ಖಂಡನೆ

ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ದಲಿತ ಯುವಕ ಹರಿಯೋಮ್ ವಾಲ್ಮೀಕಿ ಅವರ ಕ್ರೂರ ಹತ್ಯೆ ಪ್ರಕರಣಕ್ಕೆ ದೇಶದಾದ್ಯಾಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಹತ್ಯೆಯನ್ನ ದೇಶದ ಸಂವಿಧಾನಾತ್ಮಕ ಮೌಲ್ಯಗಳ ಮೇಲೆ ಎಸಗಿದ ಹಲ್ಲೆ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಪ್ರತ್ಯೇಕವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img