Wednesday, August 12, 2026

rafale

‘ಭಾರತದ ಸಾರ್ವಭೌಮತ್ಯದ ಮೇಲೆ ಕಣ್ಣು ಹಾಕುವವರಿಗೆ ರಫೇಲ್​ಗಳೇ ಉತ್ತರ’

ಫ್ರಾನ್ಸ್​ನಿಂದ ತರಿಸಲಾದ 4.5 ಜನರೇಷನ್​ನ ರಫೇಲ್​ಗಳು ಈಗಾಗಲೇ ಭಾರತದ ಬತ್ತಳಿಕೆ ಸೇರಿವೆ. ಇದರಿಂದ ಭಾರತದ ವಾಯು ಸೇನೆಗೆ ಆನೆ ಬಲ ಬಂತಂದಾಗಿದೆ. ಹೀಗಾಗಿ ಶತ್ರುರಾಷ್ಟ್ರಗಳಿಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. https://www.youtube.com/watch?v=K749dIJpf0Y ಭಾರತದ ಸಾರ್ವಭೌಮತ್ವದ ಮೇಲೆ ಕೆಟ್ಟ ದೃಷ್ಠಿ ಹಾಕುವವರಿಗೆ ಈ ರಫೇಲ್​ಗಳು ತಕ್ಕ ಪ್ರತ್ಯುತ್ತರವಾಗಿದೆ. ಗಡಿಯಲ್ಲಿ ಸಂಘರ್ಷ ಮಿತಿಮೀರುತ್ತಿರೋ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img