Saturday, July 27, 2024

Raghavendhra rajkumar

ಪತ್ರದ ಮೂಲಕ ಧನ್ಯವಾದ ತಿಳಿಸಿದ ಅಪ್ಪು ಪತ್ನಿ, ಅಶ್ವಿನಿ ಪುನೀತ್ ರಾಜ್‌ಕುಮಾರ್..!

ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ. ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...

ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್… ಇದು ‘ದೊಡ್ಮನೆ ಯುವರತ್ನ’ನ ದೊಡ್ಡ ಗುಣ..

ಕನ್ನಡ ಚಿತ್ರರಂಗದ ಡಾ.ರಾಜ್ ಕುಟುಂಬದವರ ದೊಡ್ಮನೆಯ ದೊಡ್ಡ ಗುಣಗಳ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ಯಾರೇ ಕಷ್ಟ ಅಂತಾ ಬಂದ್ರು ಕೈ ಎತ್ತಿಕೊಡುವ ನೀಡು ಗುಣ ಅವರದ್ದು. ಶಿವಣ್ಣ, ಪುನೀತ್, ರಾಘಣ್ಣ ಯಾರೇ ಆಗಲೇ ನಂಬಿದವರನ್ನು ಕೈ ಬಿಡೋದಿಲ್ಲ ಅನ್ನೋದಕ್ಕೆ ನಮ್ ಕಣ್ಮುಂದೆಯ ಸಾಕಷ್ಟು ಉದಾಹರಣೆಗಳಿವೆ. ಅದರಂತೆ ಇತ್ತೀಚೆಗಷ್ಟೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img