Sunday, March 29, 2026

raghavendra

ರೇಣುಕಾಸ್ವಾಮಿ ಹತ್ಯೆ ಎ4 ಆರೋಪಿಯ ತಾಯಿ ಸಾವು

ಚಿತ್ರದುರ್ಗ: ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ4 ಆರೋಪಿ ರಾಘವೇಂದ್ರ ಅಲಿಯಾಸ್ ರಘು ತಾಯಿ ಸಾವನ್ನಪ್ಪಿದ್ದಾರೆ.. ಆರೋಪಿಯ ತಾಯಿ ಮಂಜುಳಮ್ಮ ಇಂದು ಬೆಳಗ್ಗೆ ನಿಧನರಾಗಿದ್ದಾರೆ.. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಕೊನೆಯುಸಿರೆಳೆದಿದ್ದಾರೆ..  ಬಂಧನಕ್ಕೂ ಮುಂಚೆಯೇ ರಘು ಪ್ರೇಮ ವಿವಾಹವಾಗಿ ಮನೆಯಿಂದ ಹೊರಗಿದ್ದರು..ಈ ಹಿನ್ನೆಲೆ ಮಂಜುಳಮ್ಮ ಅವರನ್ನು ರಾಘವೇಂದ್ರ ಸಹೋದರ ನೋಡಿಕೊಳ್ಳುತ್ತಿದ್ರು.. ಇದೀಗ ವಯೋಸಹಜ ಕಾಯಿಲೆಯಿಂದ ಮಂಜುಳಮ್ಮ ನಿಧನರಾಗಿದ್ದಾರೆ.. ಇತ್ತ ದರ್ಶನ್...

‘ಈ ಬಗ್ಗೆ ಕೇಳಿದಾಗ ವಿಷಾದ ಎನ್ನಿಸುತ್ತದೆ, ಅನ್ಯಾಯ ಎನ್ನಿಸುತ್ತದೆ’

https://youtu.be/1M1XhpyXaEo ಇದೇ ಜೂನ್ 10ಕ್ಕೆ ನಟ ಸುನೀಲ್‌ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್‌ ವುಡ್‌ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img