Tuesday, February 3, 2026

Raghavendra Hitnal

KMF ಅಧ್ಯಕ್ಷ ಚುನಾವಣೆ ಫಿಕ್ಸ್! ಅಧ್ಯಕ್ಷ ಕುರ್ಚಿ ಯಾರಿಗೆ?

ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ತಾಂತ್ರಿಕ ತೊಡಕುಗಳು ಇದೀಗ ಬಗೆಹರಿದಿದ್ದು, ಮಾರ್ಚ್‌ 6ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಹೊಸದಾಗಿ ರಚನೆಯಾಗಿದ್ದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಬಳಿಕವೇ ಕೆಎಂಎಫ್ ಅಧ್ಯಕ್ಷ ಚುನಾವಣೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದರಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ಚಿಕ್ಕಬಳ್ಳಾಪುರ...

KMF ಸಿಂಹಾಸನಕ್ಕಾಗಿ ಕಾಂಗ್ರೆಸ್ನಲ್ಲೇ ಕಾಳಗ: ತ್ರಿಮೂರ್ತಿಗಳ ಕಣ್ಣು

ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...

ಸ್ವಪಕ್ಷದವರ ವಿರುದ್ಧವೇ ಮಾತು, ಅನ್ಸಾರಿ ಆಡಿಯೋ ವೈರಲ್

ಕೊಪ್ಪಳಕ್ಕೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸ್ವಪಕ್ಷದವರ ವಿರುದ್ಧವೇ ಕಿಡಿಕಾರಿರುವ ಆಡಿಯೋ ವೈರಲ್ ಆಗಿದೆ.ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್, ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ ನಡೆಯುತ್ತಿರುವ ಸಿಎಂ ಕಾರ್ಯಕ್ರಮಕ್ಕೆ, ಗಂಗಾವತಿಯಿಂದ 200ಕ್ಕೂ ಅಧಿಕ ಬಸ್ ಬಿಡಲಾಗಿದೆ. ನನ್ನ‌ ಗುಂಪಿನ ನಾಯಕರು...

ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ : ಕೈ ನಾಯಕರ ಪ್ಲೆಕ್ಸ್ ಗಳಿಗೆ ಬಿಜೆಪಿ ವಿರೋಧ

ಕೊಪ್ಪಳ: ಜಿಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು, ನಗರದಾದ್ಯಂತ ಕೈ ನಾಯಕರ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ನಗರಸಭೆಯಿಂದ ನಿರ್ಮಾಣವಾಗಿರುವ ಕಮಾನುಗೇಟಿಗೆ ಪ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇನ್ನು ಕಾಂಗ್ರೆಸ್ ನವರು ಪ್ಲೆಕ್ಸ್ ಅಳವಡಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ.. ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಅಧಿಕಾರ...
- Advertisement -spot_img

Latest News

Sandalwood: ನಟ ಅನಿರುದ್ಧ ವಿಷ್ಣು ದಾದಾ ಅಳಿಯನಾಗಿದ್ದು ಹೇಗೆ..? ಕೀರ್ತಿಗೆ ಪರಿಚಯವಾಗಿದ್ದು ಹೇಗೆ..?

Sandalwood: ನಟ ಅನಿರುದ್ಧ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಹೇಗೆ ಅವರು ವಿಷ್ಣುದಾದಾ ಅವರ ಅಳಿಯ ಆಗಿದ್ದು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/IMI73A25dp4 ಈ ವರ್ಷ ಅನಿರುದ್ಧ ಮತ್ತು ಕೀರ್ತಿ...
- Advertisement -spot_img