Saturday, June 14, 2025

raghavendra temple

ಪುಷ್ಯಾರ್ಕ ಯೋಗದ ನಿಮಿತ್ತ ಮಂತ್ರಾಲಯದಲ್ಲಿ ವಿಶೇಷ ಪೂಜೆ

www.karnatakatv.net : ರಾಯಚೂರು: ಪುಷ್ಯಾರ್ಕ ಯೋಗದ ನಿಮಿತ್ತ ಮಂತ್ರಾಲಯದ ಶ್ರೀ ಮಠದಲ್ಲಿ ಇಂದು ವಿಶೇಷ ಕಾರ್ಯಕ್ರಮಗಳು  ಜರುಗಿದವು. ಕಾರ್ಯಕ್ರಮದಲ್ಲಿ ವಿದ್ಯಾಪೀಠದ ಪಂಡಿತರು, ವಿದ್ಯಾರ್ಥಿಗಳು, ಭಕ್ತರಿಂದ  ಶ್ರೀ ರಾಘವೇಂದ್ರ ಸ್ತೋತ್ರ ಅಷ್ಟೋತ್ತರ ಪಾರಾಯಣ ನಡೆಯಿತು .  ನಂತರ ರಾಯರ ದರ್ಶನ ಮತ್ತು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ  ಆರ್ಶೀವಾದವನ್ನ ಎಲ್ಲಾ ಭಕ್ತರು ಹಾಗೂ ಮಠದ ಶಿಷ್ಯರು ...

ಬಿಚ್ಚಾಲಿ ಏಕಶಿಲಾ ಬೃಂದಾವನ ಜಲವೃತ್ತ

www.karnatakatv.net : ರಾಯಚೂರು : ಮೂರು ನಾಲ್ಕು ದಿನ ದಿಂದ ರಾಜ್ಯದಲ್ಲಿ ಸುರಿದ  ಮಳೆಗೆ  ಹೊಸಪೇಟೆಯ  ತುಂಗಭದ್ರಾ  ಜಲಾಶಯ ತುಂಬಿದ ಹಿನ್ನೆಲೆಯಲ್ಲಿ   ತುಂಗಭದ್ರಾ ಜಲಾಶಯದಿಂದ  ನದಿಗೆ ನೀರು ಹರಿಬಿಟ್ಟದು.  ಬಿಚ್ಚಾಲಿ ಗ್ರಾಮದ ನದಿ ತೀರದಲ್ಲಿ ಇರುವ ರಾಯರ ದೇವಸ್ಥಾನ ಮುಳುಗಡೆಯಾಗಿದೆ. ಬೃಂದಾವನ ವರೆಗೆ ನೀರಿನ ಮಟ್ಟ  ಬಂದಿರುವಂತದ್ದು.  ಜಲಾಶಯ ದಿಂದ 1.40 ಲಕ್ಷ ಕ್ಯೂಸೆಕ್  ...
- Advertisement -spot_img

Latest News

ಅಹಮದಾಬಾದ್‌ನಲ್ಲಿ ವಿಮಾನ ಪತನ: 10 ನಿಮಿಷ ತಡವಾಗಿದ್ದಕ್ಕೆ ಬದುಕುಳಿದ ಭೂಮಿ

National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್‌ಗೆ...
- Advertisement -spot_img