Monday, August 10, 2026

Raghu bhat

ಭೂವರಾಹಸ್ವಾಮಿ ಕ್ಷೇತ್ರಕ್ಕೆ ನಟಿ ಮೇಘನಾ ಗಾಂವ್ಕರ್ ಹಾಗೂ ನಟ ರಘು ಭಟ್ ಭೇಟಿ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಭೂವೈಕುಂಠ, ಭೂವರಾಹಸ್ವಾಮಿ ಕ್ಷೇತ್ರ ವರಹನಾಥಕಲ್ಲಹಳ್ಳಿಗೆ ಹರಿದುಬಂದ ಭಕ್ತಸಾಗರ. ಸೂಪರ್ ಹಿಟ್ ಚಿತ್ರ ಕರುಣಿಸುವಂತೆ ದೇವರ ಮೊರೆಹೋದ ಸುಪ್ರಸಿದ್ಧ ಚಲನಚಿತ್ರ ನಾಯಕನಟಿ ಮೇಘನಾ ಗಾಂವ್ಕರ್ ಹಾಗೂ ಚಿತ್ರ ನಿರ್ಮಾಪಕ ರಘು ಭಟ್. https://www.youtube.com/watch?v=x_yEXZfrQL0 ರೇವತಿ ನಕ್ಷತ್ರದ ಅಂಗವಾಗಿ ಇಂದು ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ, ಭೂವೈಕುಂಠ ಎಂದೇ ಪ್ರಖ್ಯಾತವಾದ ಭೂವರಾಹಸ್ವಾಮಿಗೆ ವಿಶೇಷ ಅಭಿಷೇಕ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img