ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹಿರಿಯರು ಹೇಳಿದ್ದಾರೆ. ಯಾಕಂದ್ರೆ ರಾಗಿ ತಿಂದವರು ಗಟ್ಟಿಮುಟ್ಟಾಗಿರ್ತಾರೆ. ಹಾಗಾಗಿ ಅವರಿಗೆ ಅಷ್ಟು ಬೇಗ ರೋಗ ರುಜಿನಗಳು ಬರುವುದಿಲ್ಲ. ಮಂಡ್ಯ ಕಡೆಯ ಜನ ಹೆಚ್ಚು ರಾಗಿ ತಿನ್ನುತ್ತಾರೆ. ಹಾಗಾಗಿ ಅಲ್ಲಿನ ಹಿರಿಯರು ಈಗಲೂ ಗಟ್ಟಿಮುಟ್ಟಾಗಿ ಜೀವನ ನಡೆಸುತ್ತಿರುವುದನ್ನ ನಾವು ನೋಡಬಹುದು. ಹಾಗಾದ್ರೆ ರಾಗಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಉತ್ತಮ ಪ್ರಯೋಜನಗಳೇನು ಅಂತಾ...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....