ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹಿರಿಯರು ಹೇಳಿದ್ದಾರೆ. ಯಾಕಂದ್ರೆ ರಾಗಿ ತಿಂದವರು ಗಟ್ಟಿಮುಟ್ಟಾಗಿರ್ತಾರೆ. ಹಾಗಾಗಿ ಅವರಿಗೆ ಅಷ್ಟು ಬೇಗ ರೋಗ ರುಜಿನಗಳು ಬರುವುದಿಲ್ಲ. ಮಂಡ್ಯ ಕಡೆಯ ಜನ ಹೆಚ್ಚು ರಾಗಿ ತಿನ್ನುತ್ತಾರೆ. ಹಾಗಾಗಿ ಅಲ್ಲಿನ ಹಿರಿಯರು ಈಗಲೂ ಗಟ್ಟಿಮುಟ್ಟಾಗಿ ಜೀವನ ನಡೆಸುತ್ತಿರುವುದನ್ನ ನಾವು ನೋಡಬಹುದು. ಹಾಗಾದ್ರೆ ರಾಗಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಉತ್ತಮ ಪ್ರಯೋಜನಗಳೇನು ಅಂತಾ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...