ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹಿರಿಯರು ಹೇಳಿದ್ದಾರೆ. ಯಾಕಂದ್ರೆ ರಾಗಿ ತಿಂದವರು ಗಟ್ಟಿಮುಟ್ಟಾಗಿರ್ತಾರೆ. ಹಾಗಾಗಿ ಅವರಿಗೆ ಅಷ್ಟು ಬೇಗ ರೋಗ ರುಜಿನಗಳು ಬರುವುದಿಲ್ಲ. ಮಂಡ್ಯ ಕಡೆಯ ಜನ ಹೆಚ್ಚು ರಾಗಿ ತಿನ್ನುತ್ತಾರೆ. ಹಾಗಾಗಿ ಅಲ್ಲಿನ ಹಿರಿಯರು ಈಗಲೂ ಗಟ್ಟಿಮುಟ್ಟಾಗಿ ಜೀವನ ನಡೆಸುತ್ತಿರುವುದನ್ನ ನಾವು ನೋಡಬಹುದು. ಹಾಗಾದ್ರೆ ರಾಗಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಉತ್ತಮ ಪ್ರಯೋಜನಗಳೇನು ಅಂತಾ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....