ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹಿರಿಯರು ಹೇಳಿದ್ದಾರೆ. ಯಾಕಂದ್ರೆ ರಾಗಿ ತಿಂದವರು ಗಟ್ಟಿಮುಟ್ಟಾಗಿರ್ತಾರೆ. ಹಾಗಾಗಿ ಅವರಿಗೆ ಅಷ್ಟು ಬೇಗ ರೋಗ ರುಜಿನಗಳು ಬರುವುದಿಲ್ಲ. ಮಂಡ್ಯ ಕಡೆಯ ಜನ ಹೆಚ್ಚು ರಾಗಿ ತಿನ್ನುತ್ತಾರೆ. ಹಾಗಾಗಿ ಅಲ್ಲಿನ ಹಿರಿಯರು ಈಗಲೂ ಗಟ್ಟಿಮುಟ್ಟಾಗಿ ಜೀವನ ನಡೆಸುತ್ತಿರುವುದನ್ನ ನಾವು ನೋಡಬಹುದು. ಹಾಗಾದ್ರೆ ರಾಗಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಉತ್ತಮ ಪ್ರಯೋಜನಗಳೇನು ಅಂತಾ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...