Wednesday, January 21, 2026

Ragini

ಬರ್ತಡೇ ಸಂಭ್ರಮದಲ್ಲಿ ತುಪ್ಪದ ಬೆಡಗಿ ರಾಗಿಣಿ..!

"ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನನ್ನನ್ನು ಪತ್ರಕರ್ತ ಅಫ್ಜಲ್...

ಕೊನೆಗೂ ಪ್ರತಾಪನನ್ನು ಹಿಡಿದ ಪ್ರಥಮ್…!

www.karnatakatv.net :ಬೆಂಗಳೂರು : ಸುಳ್ಳು ಹೇಳಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿ ಮಾಡಿದ್ದ ಪ್ರತಾಪನನ್ನು ಒಳ್ಳೇ ಹುಡುಗ ಪ್ರಥಮ್ ಭೇಟಿಯಾಗಿದ್ದಾರೆ. ಡ್ರೋಣ್ ಕುರಿತು ಹೊಸದೊಂದು ಆವಿಷ್ಕಾರ ಮಾಡಿದ್ದೇನೆ, ಇದರಿಂದ ದೇಶಕ್ಕೆ ಹೆಮ್ಮೆ ತಂದಿದ್ದೇನೆಂದು ಸುಳ್ಳು ಹೇಳಿಕೊಂಡು ಸಿಕ್ಕಾಪಟ್ಟೆ ಫೇಮ್ ಗಿಟ್ಟಿಸಿಕೊಂಡಿದ್ದ ಪ್ರತಾಪನ ಕಥೆ ಸಿನಿಮಾ ಆಗ್ತಿದೆ. ಬಿಗ್ ಬಾಸ್ ಖ್ಯಾತಿಯ ಪ್ರಥಮ್ , ಡ್ರೋಣ್ ಪ್ರತಾಪನ...

ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಕಿಟ್ ವಿತರಣೆ

www.karnatakatv.net :ಗುಂಡ್ಲುಪೇಟೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಶಾಸಕ ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮಂಡಳಿ ವತಿಯಿಂದ ಇಂದು ಕಟ್ಟಡ ಕಾರ್ಮಿಕರಿಗೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು. ಪಟ್ಟಣದ ಕೃಷಿ ಉತ್ಪನ್ನ...

ಗಣೇಶೋತ್ಸವ ಆಚರಿಸ್ತೀವಿ, ತಾಕತ್ತಿದ್ರೆ ತಡೀರಿ- ಸರ್ಕಾರಕ್ಕೇ ಸವಾಲ್…!

www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...

ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ; ಡಿ ಕೆ ಶಿವಕುಮಾರ

www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...

ಯಡಿಯೂರಪ್ಪ ಅತ್ತಿದ್ದಕ್ಕೆ ಕಾರಣ ಕೊಡಿ

www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.  ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....

ಎಲ್ಲೆಡೆ ಮಣ್ಣಿನ ಗಣಪನ ಕಾರುಬಾರು

www.karnatakatv.net :ರಾಯಚುರು : ರಾಜ್ಯದಲ್ಲಿ ಎರಡು ವರ್ಷಗಳಿಂದ ಮಾಹಮಾರಿ ಕೊರೊನಾ ಹಿನ್ನೆಲೆಯಲ್ಲಿ  ಹಿಂದೂ ಧರ್ಮದ ಹಬ್ಬಗಳು ಸಂಪೂರ್ಣ ಸಬ್ದವಾಗಿವೆ. ಆದ್ರೆ ಈ ಬಾರಿ ಕೊರೊನಾ ಕೊಂಚ ಬಿಡುವು ನೀಡಿದ ಹಿನ್ನಲೆ ಗಣೇಶ ಈ ಬಾರಿ ತುಸು ಸದ್ದು ಮಾಡುತ್ತಿದ್ದಾನೆ. ಅದ್ರಲ್ಲೂ ರಾಜ್ಯ ಸರ್ಕಾರ ಎರಡು ವರ್ಷಗಳಿಂದ ಪರಿಸರಕ್ಕೆ ಹಾನಿ ಅಂತ ಪಿಓಪಿ ಗಣೇಶನನ್ನ ಬ್ಯಾನ್...

ಶಾಲೆ ಅಂದ ಹೆಚ್ಚಿಸಿದ ಹಳೆ ವಿದ್ಯಾರ್ಥಿಗಳು

www.karnatakatv.net :ಹುಬ್ಬಳ್ಳಿ:  ಅವರೆಲ್ಲಾ ಆ ಶಾಲೆಯಲ್ಲಿ ಕಲಿತು 2 ದಶಕವೇ ಕಳೆದಿದೆ. ಈಗ ಅವರೆಲ್ಲಾ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡ್ತಿದ್ದಾರೆ. ಆದ್ರೆ ಇವ್ರೆಲ್ಲಾ ಮತ್ತೆ ಆ ಶಾಲೆಗೆ ಹೋಗಿ ಮಾಡಿರೋ ಕೆಲ್ಸ ಮಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವ್ರು ಮಾಡಿದ್ದಾದ್ರೂ ಏನು ಗೊತ್ತಾ. 20 ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಇವರೆಲ್ಲ ಕೂಡಿ ಕಲಿತವರು. ತಾವು...

ಪಕ್ಷೇತರ ಅಭ್ಯರ್ಥಿ ಮೇಲೆ ದರ್ಪ ತೋರಿದ್ರಾ ಪೊಲೀಸರು…?

www.karnatakatv.net :ಹುಬ್ಬಳ್ಳಿ-  ಅವ್ರೆಲ್ಲಾ ಪಕ್ಷೇತರ ಅಭ್ಯರ್ಥಿಯೊಬ್ಬರ ಪರ ಕಾರ್ಯಕರ್ತರು, ಎಲ್ಲಾ ಪಕ್ಷದವರಂತೆ ಅವ್ರು ಕೂಡ ಪಾಲಿಕೆ ಚುನಾವಣೆಗಾಗಿ ನಡೀತಿದ್ದ ಪ್ರಚಾರದಲ್ಲಿ ಭಾಗಿಯಾಗಿದ್ರು. ಆದ್ರೆ ಅಲ್ಲಿಗೆ ಬಂದ ಇನ್ಸ್ ಪೆಕ್ಟರ್ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ರು ಅಂತ ಪಕ್ಷೇತರ ಅಭ್ಯರ್ಥಿ ಆರೋಪಿಸ್ತಿದ್ದಾರೆ. ಅಸಲಿಗೆ ಅಲ್ಲಿ ನಡೆದದ್ದೇನು ಗೊತ್ತಾ. ಹುಬ್ಬಳ್ಳಿ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರ್ತಿದೆ....

ಮರ ಉಳಿಸಿ ಪಕ್ಷಿ ಬೆಳೆಸಿ

www.karnatakatv.net :ರಾಯಚೂರು :ಪಕ್ಷಿಗಳು ತಾವು ಗುಡುಕಟ್ಟಿ  ಪುಟ್ಟ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದವು, ಆದರೆ ಹಳೆಯ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮರಗಳ ಮಾರಣಹೋಮಕ್ಕೆ  ಪಕ್ಷಿಗಳಿಗೆ ಗುಡ್ಡಿಗೆ ಕೊಡಲಿ ಪೆಟ್ಟು ಕೊಡಲು  ಮುಂದಾಗಿದ್ದಾರೆ. ಹೌದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಬಾಲಕಯರ  ವಸತಿ ನಿಲಯದ ಮುಂದೆ ದೊಡ್ಡದೊಂದು ಅರಳಿ ಮರವಿದೆ, ಈ ಮರದಲ್ಲಿ ಸಾವಿರರು ಪಕ್ಷಿಗಳು...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img