Sunday, April 13, 2025

Ragini dwivedi

ಸಂಜು ಮತ್ತು ಗೀತಾ ಮಧ್ಯೆ ಬಂದ ಆ ವಿಲನ್​ ಯಾರು?

ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಬರುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಷ್ಯ. ಆದ್ರೆ ಸಂಜು ಮತ್ತೆ ಗೀತಾ ಲವ್​ ಸ್ಟೋರಿಗೆ ವಿಲನ್​ ಎಂಟ್ರಿ ಆಗಿದೆ. ಯಾರಪ್ಪಾ ಈ ಮುದ್ದಾದ ಜೋಡಿಯ ಮಧ್ಯೆ ಬಂದ ವಿಲನ್​ ಅಂತ ಯೋಚಿಸಿದ್ರಾ.. ಅದೇ.. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ. ನಮ್ಮೆಲ್ಲರಿಗೂ ತಿಳಿದ ಹಾಗೆ ತನ್ನ ಮ್ಯೂಸಿಕ್​ನಿಂದಲೇ ಮೋಡಿ ಮಾಡಿದ್ದ...

ಸಸ್ಪೆನ್ಸ್ ಥ್ರಿಲ್ಲರ್ ಶೀಲಾ ಸಿನಿಮಾದಲ್ಲಿ ರಾಗಿಣಿ ನಟನೆ

Movie News: ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ "ಶೀಲ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. "ಶೀಲ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌....

ಮತ್ತೆ ಕಂಬಿ ಎಣಿಸ್ತಾರಾ ಸಂಜನಾ, ರಾಗಿಣಿ …?

www.karnatakatv.net: ಬೆಂಗಳೂರು : ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದ  ಸಿಸಿಬಿ ಪೊಲೀಸರಿಗೆ ಇದೀಗ ಫಾರಿನ್ ಸಿಕ್ ರಿಪೋರ್ಟ ಡ್ರಗ್ಸ್ ಸೇವಿಸಿರೋ ವಿಚಾರವನ್ನ ಖಚಿತಪಡಿಸಿದೆ. ಇನ್ನು ಕಳೆದ ವರ್ಷದಿಂದಲೂ ತನಿಖಾ ಹಂತದಲ್ಲಿದ್ದ ಈ ಡ್ರಗ್ಸ್ ಸ್ಕ್ಯಾಂಡಲ್ ಪ್ರಕರಣಕ್ಕೆ ಇದೀಗ ಎಫ್...

ಪಂಜರದ ಅ’ರಾಗಿಣಿ’ಗೆ ಜೈಲೇ ಗತಿ.. ರಾಗಿಣಿ ಅರ್ಜಿ ಮುಂದೂಡಿದ ಸುಪ್ರೀಕೋರ್ಟ್…!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಪಟ್ಟಂತೆ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಮುಂದಿನ ವಾರಕ್ಕೆ ಮುಂದೂಡಿದೆ. ರಾಗಿಣಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು. ಇದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ನವೀನ್ ಸಿನ್ಹಾ ಮತ್ತು ಇಂದು ಮಲ್ಹೋತ್ರಾ...

ನಟಿ ರಾಗಿಣಿ ಆರೋಗ್ಯದಲ್ಲಿ ಏರುಪೇರು: ಪರಪ್ಪನ ಅಗ್ರಹಾರದಿಂದ ಆಸ್ಪತ್ರೆಗೆ ಶಿಫ್ಟ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಡಿ ಕೆಲ ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಅವರನ್ನು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟ ಹಾಗೂ ಹೊಟ್ಟೆ ನೋವಿನ ಸಮಸ್ಯೆಯನ್ನು ಜೈಲು ಅಧಿಕಾರಿಗಳ ಬಳಿ ರಾಗಿಣಿ ಹೇಳಿಕೊಂಡಿದ್ದರಂತೆ. ಅಲ್ಲದೇ ಪೋಷಕರು ಬಳಿಯೂ ತಮ್ಮ...

ರಾಗಿಣಿ ಎಲ್ಲಾ ಪಕ್ಷದ ಪರ ಪ್ರಚಾರ ಮಾಡಿದ್ದಾರೆ: ನಾರಾಯಣ ಗೌಡ

ಡ್ರಗ್​​ ದಂಧೆಯಲ್ಲಿ ಆರೋಪ ಎದುರಿಸುತ್ತಿರೋ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಮಾತ್ರ ಪ್ರಚಾರ ಮಾಡಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ದಾರೆ. ಈ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಅವ್ರು, ವಿಜಯೇಂದ್ರ ಪರ ಪ್ರಚಾರ ಮಾಡಿದ್ದ ವೇಳೆ ನಟಿ ರಾಗಿಣಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನ ಯಾರೋ ವೈರಲ್​ ಮಾಡ್ತಿದ್ದಾರೆ. ಇದೇ ರೀತಿ ಮಾಜಿ...

ಸಂಜನಾ, ರಾಗಿಣಿ ಯಾರೆಂದೇ ನನಗೆ ಗೊತ್ತಿಲ್ಲ: ವಿ. ಸೋಮಣ್ಣ

ಇಷ್ಟು ದಿನ ಸ್ಯಾಂಡಲ್​ವುಡ್​ಗೆ ಅಂಟಿಕೊಂಡಿದ್ದ ಡ್ರಗ್​ ಮಾಫಿಯಾ ಭೂತ ತನಿಖೆ ಚುರುಕುಗೊಳ್ತಿದ್ದಂತೆ ರಾಜಕಾರಣದ ಕಡೆಗೂ ವಾಲ್ತಿದೆ. ತನಿಖೆ ವೇಳೆ ಸಂಜನಾ ಕೆಲ ರಾಜಕಾರಣಿಗಳ ಹೆಸರನ್ನೂ ಹೇಳಿದ್ದಾರೆ ಅಂತಾ ಹೇಳಲಾಗ್ತಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ವಿ.ಸೋಮಣ್ಣ ನನಗೆ ನನ್ನ ಪತ್ನಿಯನ್ನ ಬಿಟ್ಟು ಮತ್ಯಾರ ಬಗ್ಗೆಯೂ ಗೊತ್ತಿಲ್ಲ ಅಂತಾ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವ್ರು,...

‘ಡ್ರಗ್​ ಮಾಫಿಯಾದಲ್ಲಿ ನನ್ನ ಪುತ್ರಿಯ ಪಾತ್ರವಿಲ್ಲ’

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರೋ ನಟಿ ರಾಗಿಣಿ ತಪ್ಪೇ ಮಾಡಿಲ್ಲ ಅಂತಾ ನಟಿ ತಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ನಟಿ ತಾಯಿ ಈ ಪ್ರಕರಣದಲ್ಲಿ ನನ್ನ ಮಗಳದ್ದು ಯಾವುದೇ ತಪ್ಪಿಲ್ಲ. ಸುಮ್ಮನೇ ಅವಳ ವಿರುದ್ಧ ಆರೋಪ ಹೊರಿಸಲಾಗಿದೆ.ಶೀಘ್ರದಲ್ಲೇ ನನ್ನ ಮಗಳು ಆರೋಪಮುಕ್ತಳಾಗಿ ಹೊರಬರ್ತಾಳೆ ಎಂಬ ನಂಬಿಕೆ ಇದೆ ಅಂತಾ ಹೇಳಿದ್ರು. ...

ಸಿಸಿಬಿಯಿಂದ ನಟಿ ರಾಗಿಣಿ ಬಂಧನ

ಸ್ಯಾಂಡಲ್​ವುಡ್​ ಡ್ರಗ್​ ಜಾಲ ಪ್ರಕರಣದ ಆರೋಪಿಯಾಗಿರೋ ನಟಿ ರಾಗಿಣಿದ್ವಿವೇದಿಯನ್ನ ಸಿಸಿಬಿ ಬಂಧಿಸಿದೆ. ಕಾಟನ್​ಪೇಟೆ ಠಾಣೆಯಲ್ಲಿ ನಟಿ ರಾಗಿಣಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿರುವ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬೆಳ್ಳಂಬೆಳಗ್ಗೆ ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದ ಪೊಲೀಸರು ಬಳಿಕ ಅವರನ್ನ ವಶಕ್ಕೆ ಪಡೆದಿದ್ದರು. ರಾಗಿಣಿ ದ್ವಿವೇದಿ ಸಲ್ಲಿಸಿದ್ದ ನೀರೀಕ್ಷಣಾ ಜಾಮೀನನ್ನೂ ಕೋರ್ಟ್ ವಜಾಗೊಳಿಸಿದೆ. ಡ್ರಗ್​...

ರಾಗಿಣಿಗೆ ಬಿಸಿತುಪ್ಪವಾದ ಸಿಸಿಬಿ ವಿಚಾರಣೆ..!

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಜಾಲ ಪ್ರಕರಣ ಸಂಬಂಧ ಸದ್ಯ ಸಿಸಿಬಿ ಕಚೇರಿಯಲ್ಲಿರೋ ಚಂದನವನದ ತುಪ್ಪದ ಬೆಡಗಿ ರಾಗಿಣಿಗೆ ಸಿಸಿಬಿ ವಿಚಾರಣೆ ಬಿಸಿಕೆಂಡವಾಗಿ ಪರಿಣಮಿಸಿದೆ. ಯಲಹಂಕದಲ್ಲಿರುವ ರಾಗಿಣಿ ಫ್ಲಾಟ್​ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ನಟಿಯನ್ನ ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕೊಂಡೊಯ್ದಿದ್ದರು. ಈ ವೇಳೆ ವಿಕ್ಟರಿ ಸಿಂಬಲ್​ ತೋರಿಸಿ ಕಾರ್​ ಹತ್ತಿದ್ದ ರಾಗಿಣಿ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img