Thursday, October 23, 2025

rahane

ಭಾರತದ ಟೆಸ್ಟ್ ಉಪನಾಯಕ ರಹಾನೆಗೂ ಇಂಜುರಿ ಸಮಸ್ಯೆ

www.karnatakatv.net : ಇಂಗ್ಲೆಂಡ್ ಪ್ರವಾಸ ಕೈಗೊಂಡಿರವ ಭಾರತ ತಂಡ 5 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ ಆಗಷ್ಟ್ 4ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಪಂದ್ಯಗಳು ಗಾಯದ ಸಮಸ್ಯೆಯಿಂದ ಈಗಾಗಲೇ ಮೂವರು ಆಟಗಾರರು ಹೊರಗುಳಿದ್ದಿದ್ದಾರೆ ಶುಭ್ಮನ್ ಗಿಲ್ ,ಅವೇಶ್ ಖಾನ್ , ವಾಷಿಂಗ್ಟ್ ನ ಸುಂದರ್ ಈ ಮೂವರು ಆಟಗಾರರು ಸರಣಿ ಶುರುವಾಗುವ ಮುನ್ನವೇ ಗಾಯದ ಸಮಸ್ಯೆ ತುತ್ತಾಗಿದ್ದಾರೆ ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img