ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಆ ಚಿತ್ರಕ್ಕೆ "ಖಡಕ್ ಹಳ್ಳಿ ಹುಡುಗರು" ಎಂದು ಹೆಸರಿಡಲಾಗಿದೆ. ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್(Raghavendra Rajkumar) ಹಾಡಿದ್ದಾರೆ. ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್(Rahman...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...