Wednesday, February 11, 2026

rahul

ನಮ್ಮಪ್ಪನೇ ಸಿಎಂ: ಬೇರೆಯವರ ಹೇಳಿಕೆಗಳನ್ನು ನಂಬಬೇಡಿ!

ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ ಪ್ರಾರಂಭ…!

ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್​ ರನ್ನರ್ ಅಪ್​ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img