Monday, June 16, 2025

Rahul Dravid

Gautam Gambhir : ಭಾರತ ತಂಡಕ್ಕೆ ಗಂಭೀರ್ ಕೋಚ್

ಗೌತಮ್ ಗಂಭೀರ್ ಇಂದು (ಮಂಗಳವಾರ) ಅಧಿಕೃತವಾಗಿ ರಾಹುಲ್ ದ್ರಾವಿಡ್ ಬದಲಿಗೆ ಭಾರತದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಟಿ-20 ವಿಶ್ವಕಪ್ 2024ರ ಗೆಲುವಿನ ನಂತರ ದ್ರಾವಿಡ್ ಭಾರತದ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಟಿ-20 ವಿಶ್ವಕಪ್‌ ಮುಕ್ತಾಯಗೊಂಡ ನಂತರ ಮತ್ತೊಮ್ಮೆ ವಿಸ್ತರಣೆ ಅವಧಿಗೆ ಸಹಿ ಹಾಕುವುದಿಲ್ಲ ಎಂದು ಮಾಜಿ ಭಾರತೀಯ ಮುಖ್ಯ...

Rahul Dravid: ವಿಶ್ವಕಪ್ ಗೆಲುವಿನ ಬಳಿಕ ದ್ರಾವಿಡ್‌ಗೆ ಹೆಚ್ಚಿದ ಬೇಡಿಕೆ!

ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ಕೆಳಗಿಳಿದಿದ್ದಾರೆ. ಅತ್ತ ನೂತನ ಕೋಚ್ ಆಗಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲು ಗೌತಮ್ ಗಂಭೀರ್ ರೆಡಿಯಾಗಿದ್ದಾರೆ. ಕೆಕೆಆರ್ ತಂಡದ ಮೆಂಟರ್ ಆಗಿದ್ದ ಗಂಭೀರ್ ಟೀಮ್ ಇಂಡಿಯಾಗೆ ಕೋಚ್ ಆಗಲು ಹೊರಟಿದ್ದರೆ, ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ದ್ರಾವಿಡ್ ಅವರನ್ನು ಕೆಕೆಆರ್ ತಂಡ...

ಟಿಂ ಇಂಡಿಯಾಗೆ ಬಿಗ್‌ ಶಾಕ್..! ರಾಹುಲ್ ದ್ರಾವಿಡ್ ಗೆ ಕೋವಿಡ್ ದೃಢ

Sports News: ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದ್ದು, ಟೀಂ ಇಂಡಿಯಾ, ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಮೊದಲು ಕಳೆದ ವರ್ಷ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಐಸಿಸಿ ಟಿ20...

ವಿಂಡೀಸ್ ಏಕದಿನ ಸರಣಿಗೆ ಧವನ್ ನಾಯಕ

https://www.youtube.com/watch?v=r6iDlERndxE ಹೊಸದಿಲ್ಲಿ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಅಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ. ವಿಂಡೀಸ್ ವಿರುದ್ದ ಸರಣಿಯಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ಗೆ ವಿಶ್ರಾಂತಿ ನೀಡಲಾಗಿದೆ. ಬಿಸಿಸಿಐನ ಆಯ್ಕೆ ಸಮಿತಿ ಮಂಡಳಿ 16 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಎಲ್ಲಾ 3 ಏಕದಿನ ಪಂದ್ಯಗಳು ಪೋರ್ಟ್ ಅಫ್...

ಟೀಂ ಇಂಡಿಯಾದಲ್ಲಿ ಹಳೆಯ ಪದ್ಧತಿಯನ್ನು ಮರಳಿ ತಂದ ರಾಹುಲ್ ದ್ರಾವಿಡ್

ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್‍ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯ ಮರೆಯಾಗಿತ್ತು.ಆದರೆ ಕೋಚ್ ದ್ರಾವಿಡ್...

ಭಾರತ ತಂಡದ ಕೋಚ್ ಆಗಿ ದ್ರಾವಿಡ್ ನೇಮಕ..!

www.karnatakatv.net: ಭಾರತ ಪುರುಷ ತಂಡಕ್ಕೆ ಪೂರ್ಣ ಪ್ರಮಾಣದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಹಂಗಾಮಿ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ವಿಶ್ವಕಪ್ ನಂತರ ಪೂರ್ಣ ಪ್ರಮಾಣದ ಕೋಚ್ ಆಗಿ ನೇಮಕಗೊಂಡಿದ್ದಾರೆ. ಈ ಬಗೆಗಿನ ಬಿಸಿಸಿಐ ಕೋರಿಕೆಗೆ ದ್ರಾವಿಡ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅನೇಕ ಮಾಧ್ಯಮಗಳು ವರದಿ...

ರಾಹುಲ್ ದ್ರಾವಿಡ್ ರನ್ನು ಬಿಟ್ಟು ಬೇರೆ ಯಾರು ಅರ್ಜಿಯನ್ನು ಸಲ್ಲಿಸಿಲ್ಲ

www.karnatakatv.net : ರಾಹುಲ್ ದ್ರಾವಿಡ್ ಬಿಟ್ಟರೆ ಬೇರೆ ಯಾರು ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿಯನ್ನು ಹಾಕಿಲ್ಲ, ಬಿಸಿಸಿಐ ಇತ್ತೀಚೆಗೆ ಹೊಸದಾಗಿ ಎನ್ ಸಿಎ ಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನವನ್ನು ಮಾಡಲಾಗಿತ್ತು ಆದರೆ ಇದುವರೆಗೆ ಹಾಲಿ ಮುಖ್ಯಸ್ಥನನ್ನು ಬಿಟ್ಟರೆ ಬೇರೆ ಯಾರು ಅರ್ಜಿಯನ್ನು ಸಲ್ಲಿಸಿರಲಿಲ್ಲ. ಆದಕಾರಣ  ಬಿಸಿಸಿಐ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದೆ. ಬೆಂಗಳೂರಿನಲ್ಲಿರುವ ಕ್ರಿಕೆಟ್...

ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ದಂಡು

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಕನ್ನಡಿಗ, “ಭಾರತದ ಗೋಡೆ” ಎಂದೇ ಖ್ಯಾತಿಯಾದ ಭಾರತದ ಹೆಮ್ಮೆಯ ಕ್ರಿಕೆಟ್ ಆಟಗಾರ ಶ್ರೀ ರಾಹುಲ್ ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿತ್ತು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ ಅಭಿವೃದ್ಧಿ ಕುರಿತಂತೆ ಅಭಿಪ್ರಾಯ ಹಾಗೂ...

“ದೇವರೆ ಭಾರತ ಕ್ರಿಕೆಟ್ ಅನ್ನು ಕಾಪಾಡು”, ಹೀಗೆ ಹೇಳಿದ್ಯಾರು..?

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ… ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...

ಸಚಿನ್ ಮುಡಿಗೇರಿದ ICC Hall of Fame ಗರಿ..!

ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...
- Advertisement -spot_img

Latest News

Political News: ರಾಷ್ಟ್ರದಲ್ಲಿ ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ ಎಂದ ಮಾಜಿ ಪ್ರಧಾನಿಗಳು

Political News: ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ,...
- Advertisement -spot_img