Tuesday, October 14, 2025

rahul gandhgi

ಸೋನಿಯಾರನ್ನು ಹೆದರಿಸಿ ಡಿಕೆಶಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ; ರಮೇಶ್ ಜಾರಕಿಹೊಳಿ ಆರೋಪ

ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಹೌದು,...
- Advertisement -spot_img

Latest News

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು...
- Advertisement -spot_img