ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಹೌದು,...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...